ಸಾಮಾನ್ಯ ಜ್ಞಾನ (ವಾರ 81): ಮಹಾಂತೇಶ್ ಯರಗಟ್ಟಿ
ಪ್ರಶ್ನೆಗಳು: 1. 1975ರಲ್ಲಿ ನವಮಂಗಳೂರು ಬಂದರನ್ನು ಉದ್ಘಾಟಿಸಿದವರು ಯಾರು? 2. ಬಿಎಆರ್ಸಿ (BARC) ನ ವಿಸ್ತøತರೂಪವೇನು? 3. ಪ್ರಸಿದ್ಧ ಏಕಾಂಬರೇಶ್ವರದೇವಾಲಯಎಲ್ಲಿದೆ? 4. ತಾಳಬ್ರಹ್ಮ ಎಂದುಯಾರನ್ನುಕರೆಯುತ್ತಾರೆ? 5. 2008ರ ವಿಶ್ವ ಪ್ರವಾಸೋದ್ಯಮ ದಿನಾಚರಣೆಆತಿಥ್ಯ ವಹಿಸಿದ ದೇಶಯಾವುದು? 6. ಸೌದಿ ಅರೇಬಿಯಾದರಾಜಧಾನಿ ಯಾವುದು? 7. ಮಯೂರವರ್ಮನದಂಡಯಾತ್ರೆಯನ್ನು ಸೂಚಿಸುವ ಶಾಸನ ಯಾವುದು? 8. ಭಾರತದಲ್ಲಿ ಮ್ಯಾಂಗನೀಸ್ ನಿಕ್ಷೇಪದಲ್ಲಿ 2ನೇ ಸ್ಥಾನದಲ್ಲಿರುವರಾಜ್ಯಯಾವುದು? 9. 1977-1982ರ ಅವಧಿಯ ಭಾರತದರಿಸರ್ವ್ ಬ್ಯಾಂಕಿನಗವರ್ನರ್ಯಾರಾಗಿದ್ದರು? 10. ಅಕೌಸ್ಟಿಕ್ಸ್ ಇದುಯಾವುದರಇದುಯಾವುದರಕುರಿತುಅಧ್ಯಯನವಾಗಿದೆ? 11. ಗಾಳಿಯ ವೇಗವನ್ನು ಅಳೆಯುವ ಮಾನಯಾವುದು? 12. ‘ಮೆಕ್ಕಾ’ … Read more