ಮೂವರ ಕವಿತೆಗಳು: ನಾಗರಾಜ್ ಹರಪನಹಳ್ಳಿ, ವೀಣಾ ರಾಘವೇಂದ್ರ, ಮಂಜು ಹಿಚ್ಕಡ್
ಕಾವ್ಯ ದಕ್ಕುವತನಕ ಬೆಕ್ಕಿನಂತೆ ಹೆಜ್ಜೆ ಇಟ್ಟು ಬಂದವರು ಚಿಟ್ಟೆಯಂತೆ ಸುಳಿದು ಮಾಯವಾದವರು ಮನದ ಹಾಳಾದ ಭಾವನೆಗಳಿಗೆ ಅಕ್ಷರ ರೂಪದಲ್ಲಿ ಸಿಗದವರು ಹೇಗೆ ಬರೆಯುವುದು ಇದನೆಲ್ಲಾ ಕವಿತೆಯಲಿ ಇದ್ದು ಇಲ್ಲದಂತೆ ಸುಳಿದು ಅಳಿದುಹೋಗುವ ಕನಸುಗಳಿಗೆ ಏನು ಹೇಳುವುದು ಕಾಡಿಬೇಡಿದ ಹೆಜ್ಜೆ ಗುರುತುಗಳೇ ಇಲ್ಲ ಅಲ್ಲಿಯ ಆ ಕ್ಷಣಗಳ ನೇವರಿಕೆಗಳ ಸಲ್ಲಾಪಗಳ ಹಿಡಿದು ತಂದು ಬಿತ್ತಬೇಕೆಂದು ಕೊಂಡಿದ್ದೆ ಅವು ಕವಿತೆಯಾಗಿ ಮೊಳೆಯಲಿ ಅಂದು ಕೊಂಡಿದ್ದೆ ಆದರೆ……….. ಹಗಲುಗಳು ಜಾರಿ ಹೋಗುತ್ತಿವೆ … Read more