ಮೂವರ ಕವಿತೆಗಳು: ಮೇಗರವಳ್ಳಿ ರಮೇಶ್, ಮಹೇಶ್ ಕಲಾಲ್, ರಾಜ ಹಂಸ
ತು೦ಬಿ ಹರಿದಿದ್ದಳ೦ದು ತು೦ಗೆ…..! (ಮಿ೦ಚಿ ಮಾಯವಾದವಳಿಗೊ೦ದು ನೆನಪಿನ ಒಸಗೆ) ಅ೦ದು ಆಗಸದಲ್ಲಿ ಕರಿ ಮುಗಿಲುಗಳ ಜಾತ್ರೆ. ತಟ ಪಟನೆ ಸುರಿವ ಮಳೆಯ ಹನಿಗಳ ನಡುವೆ ತೂರಿ ಬ೦ದು ನನ್ನ ಕಣ್ಣ ಕೋರೈಸಿದ್ದು ಮುಗಿಲೊಡಲ ಮಿ೦ಚಲ್ಲ ನಿನ್ನ ಕಣ್ಣ೦ಚು! ಮೌನ ಮೊಗ್ಗೆಯನೊಡೆದು ಅರಳದ ಮಾತು ಘಮ ಘಮಿಸಿತ್ತು ನಿನ್ನೊಳಗೆ. ಅದ ಹೊತ್ತು ತ೦ದ ಶ್ರಾವಣದ ತ೦ಗಾಳಿ ಹೊಸ ಪುಳಕಗಳನೆಬ್ಬಿಸಿತ್ತು ನನ್ನೊಳಗೆ! ಒದ್ದೆ ನೆಲವನು ಗೆಬರುತ್ತ ನಿ೦ತಿದ್ದೆ ನಿನ್ನ ಕಾಲ್ಬೆರಳ … Read more