ಆಮೆಗತಿಯ ನ್ಯಾಯಪುರಾಣ: ಅಖಿಲೇಶ್ ಚಿಪ್ಪಳಿ ಅಂಕಣ
ಭಾರತದ ಪ್ರಜಾಪ್ರಭುತ್ವ ಸಂವಿಧಾನ ವಿಶೇಷವಾದದು. ಇಲ್ಲಿನ ಕಾನೂನಿನಲ್ಲಿ ಸಮಾಜದ ಕಟ್ಟಕಡೆ ವ್ಯಕ್ತಿಗೂ ನ್ಯಾಯ ಸಿಗಬೇಕೆಂಬ ಇಚ್ಚೆಯಿದೆ. ದೌರ್ಜನ್ಯವನ್ನು ತಡೆಯಲು, ಅಶಕ್ತರಿಗೆ, ಮಹಿಳೆಯರಿಗೆ ಹೀಗೆ ಎಲ್ಲರಿಗೂ ಸಮಾನ ನ್ಯಾಯ ಸಿಗುವಂತೆ ಆಗಬೇಕು ಎನ್ನುವ ಆಶಯವಿದೆ. ನ್ಯಾಯ ಕೊಡಲು ನ್ಯಾಯದೇವರಿದ್ದಾರೆ. ಪರ-ವಿರೋಧ ವಾದಿಸಲು ನ್ಯಾಯವಾದಿಗಳಿದ್ದಾರೆ. ಆದರೂ ನ್ಯಾಯ ಸಿಗುವುದು ವಿಳಂಬವಾಗುತ್ತಿದೆ ಎಂಬ ಗಂಭೀರ ಆರೋಪವಿದೆ. ಚಿಕ್ಕ-ಪುಟ್ಟ ವ್ಯಾಜ್ಯಗಳನ್ನು ಪರಿಹರಿಸಲು ತ್ವರಿತ ನ್ಯಾಯಾಲಯಗಳಿವೆ. ಒಂದೊಂದು ಘಟನೆಗಳಿಗೆ ಸಂಬಂಧಿಸಿದಂತೆ ವಾದಿಸಲು ನುರಿತ ವಕೀಲರ ಪಡೆಯಿದೆ. ಹಿಡಿದ ಪೋಲಿಸರನ್ನೇ ಅಪರಾಧಿ ಸ್ಥಾನದಲ್ಲಿ ನಿಲ್ಲಿಸಬಲ್ಲ ನಿಷ್ಣಾತರು … Read more