ಸುಜಿಯೆಂಬ ಕುರುಡಾನೆಯ ಬಿಡುಗಡೆ!: ಅಖಿಲೇಶ್ ಚಿಪ್ಪಳಿ
[ಮಾನವನ ಮನೋವಿಕಾರಗಳಿಗೆ ಎಣೆಯಿಲ್ಲ. ಮನುಷ್ಯರನ್ನೇ ಗುಲಾಮರನ್ನಾಗಿಸಿ, ಚಿತ್ರಹಿಂಸೆ ನೀಡಿ ದುಡಿಸಿಕೊಂಡಿರುವ ಹಲವಾರು ನಿದರ್ಶನಗಳು ಇತಿಹಾಸದ ಪುಟಗಳಲ್ಲಿ ದಾಖಲಾಗಿವೆ. ಅನೇಕ ತರಹದ ರಕ್ತಪಾತ, ಹೋರಾಟ, ಪ್ರತಿರೋಧಗಳಿಂದಾಗಿ ಜಗತ್ತಿನ ಹಲವು ಭಾಗಗಳಲ್ಲಿ ಮಾನವ ಗುಲಾಮಗಿರಿ ಎಂಬ ಅಮಾನುಷ ಕೃತ್ಯ ಹೆಚ್ಚು ಕಡಿಮೆ ಅಳಿದುಹೋಗಿದ್ದರೂ, ನಾಗರೀಕ ಸಮಾಜದಲ್ಲಿ ಅಲ್ಲಲ್ಲಿ ಇನ್ನೂ ಈ ಹೇಯ ಕೃತ್ಯ ಇನ್ನೂ ಉಳಿದುಕೊಂಡಿದೆ. ಜೀತ ಪದ್ಧತಿಯೆಂದು ನಮ್ಮಲ್ಲಿ ಕರೆಯಲಾಗುವ ಕೆಲವು ಘಟನೆಗಳನ್ನು ದಿನಪತ್ರಿಕೆಗಳಲ್ಲಿ ನಾವಿನ್ನೂ ಓದುತ್ತಿದ್ದೇವೆ. ಇದೇ ನಾಗರೀಕ ಸಮಾಜ ತನ್ನ ಮನರಂಜನೆಗಾಗಿ ಪ್ರಾಣಿಗಳನ್ನು ಪಳಗಿಸಿ ಗುಲಾಮಿತನಕ್ಕೆ … Read more