ಭಾರತೀಯ ಸನ್ನಿವೇಶದಲ್ಲಿ ಹವಾಮಾನ ಬದಲಾವಣೆ – ಒಂದು ನೋಟ – 6: ಅಖಿಲೇಶ್ ಚಿಪ್ಪಳಿ
ಸರ್ಕಾರಗಳು ಏನು ಮಾಡುತ್ತಿವೆ? ಹೃದಯಾಘಾತಗೊಂಡ ಮನುಷ್ಯ, ನಾಳೆಯಿಂದ ನಾನು ನನ್ನ ಬಿರ್ಯಾನಿಯಲ್ಲಿ ಕಡಿಮೆ ಎಣ್ಣೆ ಉಪಯೋಗಿಸುತ್ತೇನೆ ಎಂಬಂತ ಮಾತುಗಳನ್ನು ಭಾರತ ಸರ್ಕಾರ ಆಡುತ್ತಿದೆ. ವಾತಾವರಣಕ್ಕೆ ಸೇರುವ ಸಿತ್ಯಾಜ್ಯದ ತಲಾವಾರು ಪ್ರಮಾಣವನ್ನು 2020ರ ವೇಳೆಗೆ ಶೇ.25% ತಗ್ಗಿಸುತ್ತೇವೆ (ಮಿಟಿಗೇಶನ್) ಎಂಬುದು ಭಾರತದ ಹೇಳಿಕೆಯಾಗಿದೆ. ಆದಾಗ್ಯೂ ಹವಾಗುಣ ವೈಪರೀತ್ಯದ ವಿರುದ್ಧ ಹೋರಾಡುವ ನಿಟ್ಟಿನಲ್ಲಿ ಅನೇಕ ಸಂW-ಸಂಸ್ಥೆಗಳು ಕೆಲಸ ಮಾಡುತ್ತಿದ್ದು, ಇವೆಲ್ಲವೂ ಶೈಕ್ಷಣಿಕ ಸಂಬಂಧಿ ವಾರ್ಷಿಕವಾದ ಫಲಿತಾಂಶದ ಹಂತದಲ್ಲೇ ಇವೆ. ಕಾಣಬಹುದಾದ ತಳಮಟ್ಟದ ಕೆಲವು ಕೆಲಸಗಳೆಂದರೆ, ಗ್ರಾಮೀಣ ಪ್ರದೇಶದ ಸಣ್ಣ ರೈತರ … Read more