ವಿಶ್ವಪ್ರಗತಿ?????: ನಾಗಸಿಂಹ ಜಿ ರಾವ್
ಹಾಸನದ ಮುನಿಸಿಪಲ್ ಹೈಸ್ಕೂಲ್, ಒಂಬತ್ತನೇ ತರಗತಿ ಮಕ್ಕಳು ಗಲಾಟೆ ಮಾಡ್ತಾ ಕೂತಿದ್ರು, ಸಮಾಜ ವಿಜ್ಞಾನದ ಶಿಕ್ಷಕ ಮರಿಯಪ್ಪ ತರಗತಿ ಪ್ರವೇಶ ಮಾಡಿದ ತಕ್ಷಣ ತರಗತಿಯಲ್ಲಿ ನಿಶ್ಯಬ್ದ. ಎಲ್ಲಾ ವಿದ್ಯಾರ್ಥಿಗಳನ್ನು ದಿಟ್ಟಿಸಿ ನೋಡಿ ಹೇಳಿದ್ರು “ಶಿಕ್ಷಣ ಇಲಾಖೆ ಹಾಗೂ ಯುನಿಸಿಫ್ ಒಟ್ಟಿಗೆ ಬೆಂಗಳೂರಲ್ಲಿ ಒಂದು ಸಮಾಲೋಚನೆ ಮಾಡ್ತಿದಾರೆ, ವಿಶ್ವಪ್ರಗತಿ ಮತ್ತು ವಿಶ್ವಶಾಂತಿಯ ಬಗ್ಗೆ ವಸ್ತುಪ್ರದರ್ಶನ, ರಾಜ್ಯದ ಯಾವುದೇ ಶಾಲೆಯಿಂದ ಮಕ್ಕಳು ಭಾಗವಹಿಸಬಹುದು, ವಿಶ್ವಪ್ರಗತಿ ಅಥವಾ ವಿಶ್ವಶಾಂತಿಯ ಬಗ್ಗೆ ಒಂದು ಮಾಡಲ್ ಸಿದ್ಧ ಮಾಡಿ ಪ್ರದರ್ಶನ ಮಾಡಬೇಕು. ಉತ್ತಮವಾದ ಮಾಡಲ್ಗೆ … Read more