ಸಂಚಿ ಹೊನ್ನಮ್ಮನ ಹದಿಬದೆಯ ಧರ್ಮ – ಒಂದು ವಿವೇಚನೆ: ಸಂತೋಷ್ ಟಿ
ಮೈಸೂರು ರಾಜ ಸಂಸ್ಥಾನದಲ್ಲಿ ಎಲೆ ಅಡಿಕೆ ನೀಡುವ ಸಂಚಿಯ ಕಾಯಕದ ಸಖಿಯಾಗಿ ವೃತ್ತಿಧರ್ಮದಲ್ಲಿದ್ದ ಹೊನ್ನಮ್ಮನ ಕೃತಿ ‘ಹದಿಬದೆಯ ಧರ್ಮ’ವಾಗಿದೆ. ಚಿಕ್ಕದೇವರಾಜ ಒಡೆಯರ್ ಕಾಲದ ಸರಿಸುಮಾರು ಕ್ರಿ.ಶ. ೧೬೭೨-೧೭೦೪ ನೇ ಶತಮಾನದ ಕಾಲಘಟ್ಟದಲ್ಲಿ ಸರಸ ಸಾಹಿತ್ಯದ ವರದೇವತೆ ಎಂಬ ಅಗ್ಗಳಿಕೆಗೆ ಪಾತ್ರಳಾದವಳು ಹೊನ್ನಮ್ಮ. ದೇವರಾಜಮ್ಮಣ್ಣಿಯ ರಾಣಿ ವಾಸದ ಸಖಿಯಾಗಿ ಎಳಂದೂರಿನಿಂದ ಬಂದು ಸೇರಿದ್ದ ಹೊನ್ನಮ್ಮನು, ಅರಮನೆಯ ಪರಿವಾರಕ್ಕೆ ತಾಂಬೂಲ ಅಥವಾ ಎಲೆಅಡಿಕೆ ನೀಡುವ ಕಾಯಕ ಮಾಡುತ್ತಿದ್ದಳು. ತನ್ನ ಬುದ್ಧಿ ಶಕ್ತಿಯಿಂದ ಅರಮನೆಯ ಸಾಂಸ್ಕೃತಿಕ ಮತ್ತು ಶೈಕ್ಷಣಿಕ ಸಾಹಿತ್ಯ ಪರಿಸರದಿಂದ … Read more