ಸ್ನೇಹ ಭಾಂದವ್ಯ (ಭಾಗ 7): ನಾಗರತ್ನಾ ಗೋವಿಂದನ್ನವರ
(ಇಲ್ಲಿಯವರೆಗೆ) ರೇಖಾ ಶಿವಮೊಗ್ಗಕ್ಕೆ ಹೋದಳು. ಅವಳಿಗೆ ಮಾತ್ರ ತಾನು ಸ್ವಚ್ಛಂದವಾಗಿ ಆಕಾಶದಲ್ಲಿ ಹಾರಾಡುವ ಹಕ್ಕಿ ತಾನಾಗಬೇಕು ಎಂದೆನಿಸಿತು. ಸುಧಾಳ ಬಗ್ಗೆ ಅವಳಿಗೆ ಅತೀವ ದುಃಖವಾಯಿತು. ತನ್ನ ಗೆಳತಿಯ ಜೀವನ ಹೀಗೇಕಾಯಿತು ಅಂದು ಚಿಂತಿಸುತ್ತಿದ್ದಳು. ಈ ಸಲ ದೀಪಾವಳಿ ಹಬ್ಬಕ್ಕೆ ಅಳಿಯ-ಮಗಳನ್ನು ಮನೆಗೆ ಕರೆದುಕೊಂಡು ಬರಬೇಕು ಎಂದು ವೆಂಕಟಗಿರಿಗೆ ಕಾವೇರಮ್ಮ ಹೇಳಿದರು. ಅದರಂತೆ ಹೌದು ಕಣೆ ಮರೆತುಬಿಟ್ಟಿದ್ದೆ. ಇವತ್ತೆ ಹೋಗಿ ಹೇಳಿ ಬರುತ್ತೇನೆ ಎಂದು ವೆಂಕಟಗಿರಿ ಸುಧಾಳ ಮನೆಗೆ ಹೋದರು. ಬಾಗಿಲಲ್ಲಿ ಕುಳಿತಿದ್ದ ರಮಾನಂದರು ವೆಂಕಟಗಿರಿಯನ್ನು … Read more