ಮೂವರ ಕವಿತೆಗಳು: ಮಂಜು ಹಿಚ್ಕಡ್, ಚೇತನ್ ಕೆ ಹೊನ್ನವಿಲೆ, ಕಾಜೂರು ಸತೀಶ್
ಹೂ-ದುಂಬಿ ಹೂಬನದಿ ಆಗತಾನೇ ಅರಳಿದ ಹೂ ಕಾದಿಹುದು ದುಂಬಿ ತನ್ನ ಚುಂಬಿಸಲೆಂದು. ಮುಂಜಾವಿನ ತಂಗಾಳಿಗೆ ಮೈಯೊಡ್ಡಿ ಕಾದಿಹುದು ಎಂದು ಸೂರ್ಯ, ಉದಯಿಸಿಹೆನೆಂದು. ಪಕಳೆಗಳ ಅರಳಿಸಿ ಕಾದಿಹ ಸುಮವ ಕಂಡು ತಾ ಮೋಹಗೊಂಡು ಹಾರಿತು ದುಂಬಿ ಆಗತಾನೆ ಅರಳಿನಿಂತ ಆ ಸುಮದೆಡೆಗೆ. ಝೇಂಕರಿಸಿ ತನ್ನೆಡೆಗೆ ಹಾರಿ ಬಂದ ದುಂಬಿಗೆ ತನ್ನ ಮೈ ಅಲುಗಿಸಿ ಸ್ವಲ್ಪ ಸತಾಯಿಸಿ ಸಹಕರಿಸಿತು ದುಂಬಿಗೆ ತನ್ನ ಮಕರಂದ ಹೀರಲು. ಮಕರಂದ ಹೀರಿ ತನ್ನಾಸೆ ತೀರಿತೆಂದು ಹಾರಿತು ದುಂಬಿ ಇನ್ನೊಂದರ … Read more