ಸ್ನೇಹ ಭಾಂದವ್ಯ (ಭಾಗ 4): ನಾಗರತ್ನಾ ಗೋವಿಂದನ್ನವರ
(ಇಲ್ಲಿಯವರೆಗೆ) ಆ ದಿನ ರಾತ್ರಿ ಸುಧಾಳಿಗೆ ನಿದ್ದೆ ಹತ್ತಿರ ಸುಳಿಯದಾಯಿತು ಈ ವಿಷಯವನ್ನು ಹೇಗಾದರೂ ಮಾಡಿ ರೇಖಾಳಿಗೆ ತಿಳಿಸಬೇಕು. ಊರಿಗೆ ಬಂದು ಐದಾರು ದಿನಗಳು ಕಳೆದಿವೆ ಆದರೂ ರೇಖಾಳನ್ನು ಭೇಟಿಯಾಗಿಲ್ಲ. ಈ ಬಿಕ್ಕಟ್ಟಿನಿಂದ ಹೇಗಾದರೂ ಪಾರಾಗಬೇಕೆಂದು ಚಿಂತಿಸುತ್ತ ಮಲಗಿದವಳಿಗೆ ಬೆಳಕು ಹರಿದಿದ್ದೆ ತಿಳಿಯಲಿಲ್ಲ. ಏಳೇ ಸುಧಾ ಇನ್ನು ಮಲಗೆ ಇದ್ದೀಯಲ್ಲೆ. ಗಂಡಿನ ಕಡೆಯವರು ಬರುವುದರೊಳಗಾಗಿ ಮನೆಯ ಕೆಲಸವೆಲ್ಲ ಮುಗಿಯಬೇಕು ಎಂದು ಕಾವೇರಮ್ಮ ಎಬ್ಬಿಸಿದಾಗಲೇ ಸುಧಾಳಿಗೆ ಎಚ್ಚರ. ಸುಧಾ ಎದ್ದು ಬೇಗ ಬೇಗನೆ ಮನೆಗೆಲಸದಲ್ಲಿ ತಾಯಿಗೆ ಸಹಾಯ ಮಾಡಿ … Read more