ನೆನಪಿನಾಳದಿಂದ (ವಿಷ್ಣು ಸಂದರ್ಶನ): ಗುಂಡೇನಹಟ್ಟಿ ಮಧುಕರ್ ಕುಲಕರ್ಣಿ
ವಿಷ್ಣುವರ್ಧನ ಅವರೊಂದಿಗೆ ನಡೆಸಿದ ಸಂದರ್ಶನ ಸುಮಾರು ಹತ್ತು ವರ್ಷಗಳ ಹಿಂದಿನದ್ದು. ನಾನು ಅವರೊಂದಿಗೆ ಮಾತನಾಡಬೇಕೆಂದು ಕುಳಿತಿದ್ದಾಗ ಅವರು ಸಂಪೂರ್ಣವಾಗಿ ಆಧ್ಯತ್ಮಿಕದತ್ತ ವಾಲಿದ್ದು ಅವರ ಮಾತುಗಳಿಂದ ಗೊತ್ತಾಗುತ್ತಿತ್ತು. ಪ್ರತಿಯೊಂದು ವಿಷಯದ ಬಗ್ಗೆ ಹೇಳುವಾಗಲೂ ಪರಮಾತ್ಮನ ಆಶಿರ್ವಾದ ಇದ್ದರೆ ಆಗುತ್ತದೆ. ಎಲ್ಲವೂ ಅವನದ್ದು ನನ್ನೇನೂ ಇಲ್ಲ ಎಂದು ಆಕಾಶದೆಡೆ ಕೈ ಮಾಡಿ ತೋರಿಸುತ್ತಿದ್ದರು. ಸರಳಜೀವಿ ಸ್ನೇಹ ಜೀವಿ ಎಂಬುದು ಅವರೊಂದಿಗೆ ನಾನು ಮಾತನಾಡಿದ ಮಾತುಕತೆಯಿಂದಾಗಿ ನನ್ನ ಮನಸ್ಸಿಗೆನ್ನಿಸಿತು. ನನ್ನೊಂದಿಗೆ ಫೋಟೋ ತೆಗೆದುಕೊಳ್ಳಲು ಬಂದಿದ್ದ ಕ್ಯಾಮರಾಮನ್ ನಿಜವಾಗಿಯೂ ಕ್ಯಾಮರಾಮನ್ ಆಗಿರಲಿಲ್ಲ. ಯಾವುದೋ … Read more