ಕಂಕಣ ನಾಡು ನುಡಿಗಾಗಿ: ಯದುನಂದನ್ ಗೌಡ ಎ.ಟಿ.
ಹೆಸರೇ ಸೂಚಿಸುವಂತೆ "ಕಂಕಣ" ಎನ್ನುವುದು ಕನ್ನಡಿಗರಿಂದ, ಕನ್ನಡಕ್ಕಾಗಿ ಜನ್ಮ ತಾಳಿರುವ ಒಂದು ಕನ್ನಡಪರ ಬಳಗ. ಖ್ಯಾತ ಚಲನಚಿತ್ರ ಸಾಹಿತಿ “ಕವಿರಾಜ್” ಈ ತಂಡದ ಸಾರಥಿಯಾಗಿದ್ದು ಸುಮಾರು 150 ಸ್ವಯಂ ಪ್ರೇರಿತ ಕನ್ನಡಿಗ ಸದ್ಯಸರು ಈ ಬಳಗದಲ್ಲಿದ್ದಾರೆ. ಇತ್ತೀಚೆಗೆ ಕರ್ನಾಟಕದಲ್ಲಿ, ಅದರಲ್ಲೂ ನಮ್ಮ ರಾಜಧಾನಿ ಬೆಂಗಳೂರಿನಲ್ಲಿ ದಿನನಿತ್ಯ ಜೀವನದಲ್ಲಿ ಕನ್ನಡ ಬಳಕೆ ದಿನದಿಂದ ದಿನಕ್ಕೆ ಕಡಿಮೆಯಾಗುತ್ತಾ ಸಾಗಿದೆ. ಶಾಪಿಂಗ್ ಮಾಲ್ ಗಳು, ಅಂಗಡಿಗಳು, ಹೋಟೆಲ್ ಗಳು, ಬ್ಯಾಂಕ್ ಗಳು, ಬಸ್ ನಿಲ್ದಾಣಗಳು ಮುಂತಾದ ಸ್ಥಳಗಳಲ್ಲಿ ಕನ್ಮಡಿಗರೇ … Read more