ಕೆಂಗುಲಾಬಿ (ಭಾಗ 13): ಹನುಮಂತ ಹಾಲಿಗೇರಿ
(ಇಲ್ಲಿಯವರೆಗೆ) ಅವತ್ತು ಪೂರ್ತಿ ನಾನು ರೂಮಿನಲ್ಲಿ ಏಳಲೂ ಆಗದೆ ಮಲಗಲು ಆಗದೆ ಬಿದ್ದುಕೊಂಡಿದ್ದೆ. ಕಿವಿಯಲ್ಲಿ ಶಾರಿಯ ಮಾತುಗಳೆ ಗುಂಯ್ಗುಡುತ್ತಿದ್ದವು. ಒಂದಿಷ್ಟು ಮಂಪರು, ಒಂದಿಷ್ಟು ಅರೆ ಎಚ್ಚರ ಮತ್ತೆ ಮಂಪರು. ಶಾರಿ ಬದುಕಿನ ಗೋಳಿಗೆ ಇತಿಶ್ರೀ ಹಾಡುವುದೆಂತು ಎಂದು ಯೋಚಿಸಿದ್ದೇ ಬಂತು. ಒಮ್ಮೊಮ್ಮೆ ನೆಮ್ಮದಿಯಿಂದ ಇರುವ ನಾನು ಶಾರಿಯ ಗದ್ದಲದಲ್ಲಿ ಯಾಕೆ ಸಿಲುಕಿಕೊಳ್ಳಬೇಕು? ನಾನು ಮೊದಲಿನಂತಾಗಬೇಕಾದರೆ ಶಾರಿಯನ್ನು ಮತ್ತೆ ಭೇಟಿಯಾಗಲೇಬಾರದು ಎನಿಸಿತು. ಆದ್ರೆ ಮನಸ್ಸಿಗೆ ಒಗ್ಗಲಿಲ್ಲ. ವರದಿ ತಯಾರಿಸಿಕೊಂಡು ಬಾ ಎಂದ ರಾಜನ್ ಹೇಳಿದ್ದು ನೆನಪಾಯಿತು. ಈಗ ಆಗಿರೋದನ್ನ … Read more