ಅಂತಿಮ ನಮನ: ಸುಮನ್ ದೇಸಾಯಿ ಅಂಕಣ
ಮುಂಜಾನೆ ನಸಿಕಲೇ 5 ಗಂಟೆ ಆಗಿತ್ತು. ಅದ ಇನ್ನು ಜಂಪ ಹತ್ತಲಿಕತ್ತಿತ್ತು. ಅತ್ತಿಯವರ ನರಳಾಟ ಕೇಳಿ ಸುಧಾಗ ಎಚ್ಚರಾತು. ರಾತ್ರಿಯೆಲ್ಲಾ ಮಲಗಿದ್ದೆಯಿಲ್ಲ. ಅದೇನ ಸಂಕಟಾ ಆಗಲಿಕತ್ತಿತ್ತೊ ಅವರಿಗೆ ಗೊತ್ತು. ಸಾಯೋ ಮುಂದಿನ ಸಂಕಟಾ ಭಾಳ ಕೆಟ್ಟ ಇರತದಂತಾರ ಇದ ಏನೊ ಅನಿಸ್ತು. ಆದ್ರ ಸುಧಾಗ ಅದ ಕ್ಷಣಾ ಅಂಥಾ ಪರಿಸ್ಥಿತಿಯೊಳಗ ನಗುನು ಬಂತು. ಅಲ್ಲಾ ತಮ್ಮಷ್ಟಕ್ಕ ತಾವು ಅತೀ ಶಾಣ್ಯಾರ ಅನಕೊಂಡ ದೀಡ ಪಂಡಿತರು “ ಸಾಯೊ ಸಂಕಟಾ ಭಾಳ ಕೆಟ್ಟ ಇರತದ “ ಅಂತ … Read more