ರತ್ನನ ಪರ್ಪಂಚದಲ್ಲಿ ಉಪ್ಪಿ ಚಪ್ಪರಿಸಿದ ಉಪ್ಗಂಜಿ:ಹೃದಯಶಿವ ಅಂಕಣ
ರಾಜರತ್ನಂ ಬೀದಿಯಲ್ಲಿ ಅಡ್ಡಾಡುತ್ತಾ… ಟಿ.ಪಿ. ಕೈಲಾಸಂ ಗ್ರಾಮ್ಯಭಾಷೆಯನ್ನು ನಾಟಕಗಳಲ್ಲಿ ತಂದರೆ ಜಿ.ಪಿ. ರಾಜರತ್ನಂ ರವರು ಕಾವ್ಯಕ್ಕೆ ತಂದವರು. ಬಡತನದಲ್ಲಿ ಹುಟ್ಟಿ ಬೆಳೆದು ವಿದ್ಯಾಭ್ಯಾಸಕ್ಕಾಗಿ ಪಡಬಾರದ ಕಷ್ಟಪಟ್ಟು ಸಾಂಸಾರಿಕ ಕಷ್ಟಗಳ ನಡುವೆಯೇ ಆಶಾವಾದಿತ್ವ ಸಾರುವ ರತ್ನನ ಪದಗಳನ್ನು ರಚಿಸಿದ ರಾಜರತ್ನಂ 1904ರಲ್ಲಿ ಮೈಸೂರಿನಲ್ಲಿ ಜನಿಸಿ 1938 ರಲ್ಲಿ ಬೆಂಗಳೂರಿಗೆ ಬಂದು ನೆಲೆಸಿದ ಇವರು 1979 ರಲ್ಲಿ ತೀರಿಕೊಂಡರು. ಶಾಂತಿ ಮೊದಲಾದ ಗ್ರಂಥಸ್ಥ ಭಾಷೆಯ ರೀತಿ ರಚನೆಗಳಿಂದ ಹೊರಬಂದು ಬೇಂದ್ರೆಯವರಂತೆ ಗ್ರಾಮೀಣ ಸೊಗಡಿನ ಸ್ಪರ್ಶದೊಂದಿಗೆ ವಿದ್ಯಾರ್ಥಿದೆಸೆಯಲ್ಲಿದ್ದಾಗಲೇ ರಾಜರತ್ನಂ ರಚಿಸಿದ 'ಯೆಂಡ್ಕುಡ್ಕ … Read more