ಪ್ರಾಣಿಗಳಿಂದ ಪಾಠ ಕಲಿಯುವ ಕಾರ್ಪೋರೇಟ್ ಪ್ರಪಂಚ: ಅಖಿಲೇಶ್ ಚಿಪ್ಪಳಿ
ಬಿರುಬಿಸಿಲಿನ ಈ ದಿನದಲ್ಲಿ ಕಾಗೆಯೊಂದಕ್ಕೆ ಬಾಯಾರಿಕೆಯಾಗಿತ್ತು. ಮಡಿಕೆಯಲ್ಲಿ ಅರ್ಧ ಮಾತ್ರ ನೀರು. ಬುದ್ಧಿವಂತ ಕಾಗೆ ಹತ್ತಿರದಲ್ಲಿದ್ದ ಕಲ್ಲುಗಳನ್ನು ಕೊಕ್ಕಿನಿಂದ ಕಚ್ಚಿಕೊಂಡು ಬಂದು ಮಡಿಕೆಗೆ ಹಾಕುತ್ತದೆ. ಮಡಿಕೆಯಲ್ಲಿದ್ದ ನೀರು ಮೇಲೆ ಬರುತ್ತದೆ. ಕೊಕ್ಕಿನಿಂದ ಆ ನೀರನ್ನು ಹೀರಿ ತನ್ನ ಬಾಯಾರಿಕೆಯನ್ನು ನೀಗಿಸಿಕೊಳ್ಳುತ್ತದೆ. ಇಂತದೊಂದು ಕತೆಯಿತ್ತು. ಈ ಕತೆ ಕಲ್ಪನೆಯದ್ದೇ ಇರಬಹುದು. ಆದರೂ ನಮ್ಮ ಕಲ್ಪನೆಗೂ ಮೀರಿ ಪ್ರಾಣಿಲೋಕ ತನ್ನ ಮಿತಿಯಲ್ಲಿ ಬುದ್ಧಿವಂತಿಕೆ ತೋರುತ್ತವೆ. ಈಗೀಗ ಕಾರ್ಪೋರೇಟ್ ವಲಯದಲ್ಲಿ ಮ್ಯಾನೇಜ್ಮೆಂಟಿನದ್ದೇ ಸವಾಲಾಗಿದೆ. ಒಂದು ಕಂಪನಿಯನ್ನು ಯಶಸ್ವಿಯಾಗಿ ಮುಂದುವರೆಸಿಕೊಂಡು ಹೋಗುವುದು ಪೈಪೋಟಿಯ … Read more