ಕುವೆಂಪುರವರ ಕ್ರಾಂತಿ ಗೀತೆ: ದಿವ್ಯ ಆಂಜನಪ್ಪ
ಏನಾದರೂ ಆಗು, ನೀ ಬಯಸಿದಂತಾಗು, ಏನಾದರೂ ಸರಿಯೇ ಮೊದಲು ಮಾನವನಾಗು – ಎಂಬ ಮಾತಿನಿಂದ ಮಾನವನ ಮಾನವೀಯತೆಯನ್ನು ಕವಿ ಜಾಗೃತಗೊಳಿಸುವ ಪ್ರಯತ್ನವನ್ನು ನಡೆಸಿದ್ದಾರೆ. ಮನುಷ್ಯತ್ವವನ್ನೇ ಮರೆತಂತಹ ರಾಕ್ಷಸ ಕೃತ್ಯಗಳು ತಾಂಡವವಾಡುತ್ತಿರುವ ಕಾಲದಲ್ಲಿ ಇಂತಹ ಕವಿವಾಣಿಗಳು ಆಗಿಂದಾಗ್ಗೆ ಮನುಷ್ಯನ ಕಿವಿ ಮೇಲೆ ಬೀಳುತ್ತಿದ್ದಲ್ಲಿ ಸುಧಾರಣೆ ಕಾರ್ಯ ಸಾಧ್ಯವಾಗುವುದೆನೋ? ಎಂದೆನಿಸುತ್ತದೆ. ಇಂತಹದೇ ಸಂದೇಶ ಹೊತ್ತ ಮನುಜ ಮತಕ್ಕೆ ಒತ್ತನ್ನು ನೀಡಿದ ಅವರ ಕ್ರಾಂತಿಕಾರಿ ಗೀತೆಗಳ "ಅನಿಕೇತನ" ಕವನ ಸಂಕಲನದ "ಗುಡಿ, ಚರ್ಚು ಮಸಜೀದಿಗಳ ಬಿಟ್ಟು ಹೊರ ಬನ್ನಿ….ಎಂಬ ಕ್ರಾಂತಿ ಗೀತೆ. ಕವಿ ತಮ್ಮ ಈ ಗೀತೆಯಲ್ಲಿ ಸರ್ವ ಧರ್ಮ … Read more