ಸೌರಶಕ್ತಿ v/s ಸೀಮೆಎಣ್ಣೆ: ಅಖಿಲೇಶ್ ಚಿಪ್ಪಳಿ
ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆ, ಗಂಡ-ಅತ್ತೆ-ಮಾವರಿಂದ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿ ಸೊಸೆಯ ಕೊಲೆ. ಕೊಲೆಗಾರರ ಮೇಲೆ ಪೋಲೀಸರು ವರದಕ್ಷಿಣೆ ಕೇಸು ದಾಖಲಿಸಿಕೊಂಡಿದ್ದಾರೆ ಎಂಬಂತಹ ಸುದ್ಧಿಗಳು ಈಗೊಂದು ಹತ್ತು ವರ್ಷಗಳ ಹಿಂದೆ ಮಾಮೂಲಿಯಾಗಿದ್ದವು. ಸೀಮೆಎಣ್ಣೆ ಮಾಫಿಯಾಗಳು ಮಾಡಿದ ಕೊಲೆಗಳು ಲೆಕ್ಕಕ್ಕೆ ಸಿಗುತ್ತಿರಲಿಲ್ಲ. ಸರಕಾರ ಸೀಮೆಎಣ್ಣೆಯನ್ನು ಮುಕ್ತವಾಗಿ ಮಾರುವುದಕ್ಕೆ ನಿಷೇಧ ಹೇರಿದ್ದರಿಂದ ಅಂತೂ ಕೆಲವು ಜೀವಗಳಾದರೂ ಬದುಕಿರಬಹುದು. ಆದರೂ ಉನ್ನತ ಮಟ್ಟದಲ್ಲಿ ಸೀಮೆಎಣ್ಣೆಯ ಬಲುದೊಡ್ಡ ವ್ಯಾಪಾರವಿದೆ. ಹೊರದೇಶಗಳಿಂದ ಬರುವ ಹಡಗಿನ ಪೆಟ್ರೋಲ್ ತುಂಬಿದ ಕಂಟೈನರ್ಗಳಿಗೆ ಸೀಮೆಎಣ್ಣೆಯನ್ನು ಮಿಶ್ರಣ ಮಾಫಿಯಾಗಳೂ ಇವತ್ತೂ … Read more