ನಾಟಕಕಾರರಾಗಿ ಕುವೆಂಪು (ಭಾಗ-8): ಹಿಪ್ಪರಗಿ ಸಿದ್ದರಾಮ್
ಕಾಡಿನ ಸಂಸ್ಕೃತಿಯಲ್ಲಿ ತನ್ನ ಸೃಜಶೀಲತೆಯನ್ನು ಬೆಳೆಸಿಕೊಂಡ, ವಿದ್ಯೆಯನ್ನು ಅರ್ಜಿಸಿಕೊಂಡ ಏಕಲವ್ಯನು ದ್ರೋಣನನ್ನು ಕಲ್ಪಿತ ಗುರುವನ್ನಾಗಿ ಇಟ್ಟುಕೊಂಡು ಏಕಾಗ್ರತೆಯಿಂದ ವಿದ್ಯೆಯನ್ನು ಗಳಿಸಿದರೂ, ವ್ಯವಸ್ಥೆ ಅದಕ್ಕೆ ಪ್ರತಿಫಲವನ್ನು ಕೇಳುವುದರೊಂದಿಗೆ ಬಲಿ ತೆಗೆದುಕೊಳ್ಳ್ಳುತ್ತದೆ. ಆದರೆ ಇಂತಹ ಅಮಾನುಷ ದೌರ್ಜನ್ಯಗಳಿಗೆ ಮುಂದೊಂದು ದಿನ ತನ್ನ ಪ್ರತಿಕಾರವೊಂದು ಕಾದಿದೆ ಎನ್ನುವ ಧ್ವನಿ/ವಿಚಾರ ತುಂಬ ಶಕ್ತಿಶಾಲಿಯಾದದ್ದು. ಹೀಗಾಗಿ ‘ಶೂದ್ರ ತಪಸ್ವಿ’ ರಂಗಕೃತಿಗಿಂತಲೂ ಭಿನ್ನವಾಗಿ ಕೆಳವರ್ಗದ ಪ್ರತಿಭಟನೆಯ ಇನ್ನೊಂದು ಮಾದರಿ ‘ಬೆರಳ್-ಗೆ-ಕೊರಳ್’ ರಂಗಕೃತಿಯ ಸಂದರ್ಭದಲ್ಲಿ ನಾವು ಹಿಂದಿನ ಸಂಚಿಕೆಯಲ್ಲಿ ನೋಡಿದ್ದೇವೆ. ಈ ರಂಗಕೃತಿಯು ಆಗಿನ ಸಂದರ್ಭದಲ್ಲಿ ಆಧುನಿಕ … Read more