ನಾಟಕಕಾರರಾಗಿ ಕುವೆಂಪು (ಭಾಗ-3):ಹಿಪ್ಪರಗಿ ಸಿದ್ದರಾಮ್
ಹೆಣ್ಣಿನ ಆತ್ಮವಿಶ್ವಾಸ, ಛಲ ಮತ್ತು ಅಸಾಧ್ಯವಾದುದನ್ನು ಸಾಧ್ಯಮಾಡುವ ಶಕ್ತಿಯ ದ್ಯೋತಕವಾದ ಮಹಾಕವಿ ಕುವೆಂಪುರವರ ‘ಯಮನ ಸೋಲು’ ರಂಗಕೃತಿಯಲ್ಲಿ ಪ್ರೇಮಾನುರಾಗವು ಧರ್ಮವನ್ನು ಮೀರಿದುದು ಎಂಬ ಮಾತನ್ನು ಸಾಧಿಸುವುದರೊಂದಿಗೆ ಪ್ರೇಮಮಯಿಯಾದ ಸಾವಿತ್ರಿಗೆ ಯಮರಾಯನು ಸೋತಿದ್ದು ಆಶ್ಚರ್ಯಕರ ಸಂಗತಿಯಲ್ಲ ಎನ್ನುವ ಆಶಾಭಾವದ ನುಡಿಯೊಂದಿಗೆ, ಇಲ್ಲಿ ಯಮರಾಯನ ಸೋಲು ಹೆಣ್ಣಿನ ಆತ್ಮವಿಶ್ವಾಸದ ಮೂಲಕ ಸಾಧ್ಯ ಎಂಬ ವಿಚಾರವನ್ನು ಮಹಾಕವಿಗಳು ಪ್ರಸ್ತುತಪಡಿಸಿರುವುದನ್ನು ಹಿಂದಿನ ಸಂಚಿಕೆಯಲ್ಲಿ ನೋಡಿದ್ದೇವೆ. ಈಗ ಮಹಾಕವಿಗಳ ರಂಗಯಾತ್ರೆಯಲ್ಲಿಯ ಮತ್ತೊಂದು ಪೌರಾಣಿಕ ರಂಗಕುಸುಮ ಮತ್ತು ಕಳೆದ ಶತಮಾನದಲ್ಲಿ ಅನೇಕ ವೃತ್ತಿನಾಟಕ ಕಂಪನಿಯ … Read more