ನಾಟಕಕಾರರಾಗಿ ಕುವೆಂಪು (ಭಾಗ-5):ಹಿಪ್ಪರಗಿ ಸಿದ್ದರಾಮ್
1931ರಲ್ಲಿ ರಚನೆಯಾದ ಮಹಾಕವಿ ಕುವೆಂಪರವರ ‘ಸ್ಮಶಾನ ಕುರುಕ್ಷೇತ್ರಂ’ ರಂಗಕೃತಿಯು ಇಂದಿಗೂ ಅತ್ಯಂತ ಪ್ರಸ್ತುತವಾಗುತ್ತಾ, ನಮ್ಮನ್ನು ಸದಾಕಾಲ ಸಾಮಾಜಿಕ ಸನ್ನಿವೇಶಗಳೊಂದಿಗೆ ಅನುಸಂಧಾನ ಮಾಡುವ ಕಥಾವಸ್ತು ಹೊಂದಿರುವ ಈ ರಂಗಕೃತಿಯಲ್ಲಿ ಯುದ್ಧೋತ್ತರ ಮಹಾಭಾರತದ ಚಿತ್ರಣ, ಪಂಪ, ರನ್ನ ಮುಂತಾದ ಕವಿಗಳು ಕುರುಕ್ಷೇತ್ರದ ಯುದ್ಧದ ಕೊನೆಯ ದೃಶ್ಯಗಳನ್ನು ತಮ್ಮ ಕಾವ್ಯಗಳಲ್ಲಿ ಪರಿಣಾಮಕಾರಿಯಾಗಿ ಪ್ರಸ್ತುತಪಡಿಸಿರುವುದನ್ನು ತಮ್ಮ ಪ್ರಾಂಜಲ ಮನದಿಂದ ಪರೋಕ್ಷವಾಗಿ ಮಹಾಕವಿಗಳು ಕೃತಜ್ಞತೆಯೊಂದಿಗೆ ಸ್ಮರಿಸಿಕೊಳ್ಳುತ್ತಾರೆ. ಇಂದಿನ ಜಾಗತೀಕರಣೋತ್ತರ ಭಾರತ ಮತ್ತು ಸಮಕಾಲೀನ ಸಂದರ್ಭದ ಜಗತ್ತಿನ ಪ್ರಭಲ ರಾಷ್ಟ್ರಗಳೆಲ್ಲವೂ ಸ್ವರಕ್ಷಣೆಯ ನೆಪದಲ್ಲಿ ಸಿಡಿಮದ್ದು, ಕ್ಷಿಪಣಿಗಳನ್ನು … Read more