ಮೂವರ ಕವಿತೆಗಳು: ನವೀನ್ ಮಧುಗಿರಿ, ನಗೆಮಲ್ಲಿಗೆ, ಕು.ಸ.ಮಧುಸೂದನ್
ಕೊಳದ ದಡ ಬೇಟೆ ಸಲುವಾಗಿ ಧ್ಯಾನಸ್ಥ ಕೊಕ್ಕರೆ ಬುದ್ಧನಲ್ಲ ~•~ ತಂಗಾಳಿಯ ಹಾದಿ ಚಲಿಸಿದೆ ಪರಿಮಳ ಹಾರಿತು ಚಿಟ್ಟೆ ಉದುರಿದವು ಹಣ್ಣೆಲೆಯ ~•~ ಪಶ್ಚಿಮ ಶಿಖರದ ಮೇಲೆ ನೇಸರನ ಜಾರುಬಂಡಿ ಮುಂಜಾಗ್ರತೆಗೆ ಮಡಿಲು ತೆರೆದಳು ಇಳೆ ~•~ ಆಷಾಡದ ಗಾಳಿ ತರಗೆಲೆಗೆ ಕಲಿಸಿದೆ ಓಟ ~•~ ಜೇಡದ ಮನೆ ಮುರಿಯಲು ಹೋಗಿ ನೊಣ ಬಲೆಯೊಳಗೆ ಬಲಿ ~•~ ಮಲಗಿರುವ ಸೂರ್ಯನಿಗೆ ಮುಂಜಾನೆ ಸುಪ್ರಭಾತ ಕೊಕ್ ಕೊಕ್ ಕೋ ~•~ ಬೆತ್ತಲೆ ಚಂದಿರ ಬೆತ್ತಲೆ ಮರ ಕತ್ತಲ ಉಡುಗೆ … Read more