ಹುಚ್ಚು ಪ್ರೀತಿ:ದಿವ್ಯ ಆಂಜನಪ್ಪ
ಹುಚ್ಚು ಖೋಡಿ ಮನಸು ಅದು ಹದಿನಾರರ ವಯಸು ಮಾತು ಮಾತಿಗೇಕೋ ನಗು ಮರು ಘಳಿಗೆಯೇ ಮೌನ ಕನ್ನಡಿ ಮುಂದಷ್ಟು ಹೊತ್ತು ಬರೆಯದಿರುವ ಕವನ… (ಹೆಚ್.ಎಸ್. ವೆಂಕಟೇಶ್ ಮೂರ್ತಿ) ಹುಚ್ಚು ಪ್ರೀತಿ ಎಂದಾಕ್ಷಣ ಬಿ.ಆರ್.ಛಾಯಾರವರು ಹಾಡಿದ ಈ ಸಾಲುಗಳು ನೆನಪಾಗುತ್ತದೆ. ಎಷ್ಟು ಅರ್ಥಪೂರ್ಣ ಹಾಗೂ ಸತ್ಯ. ಮಾತು ಮಾತಿಗೂ ನಗು, ಸದಾ ಕಾಲ ಖುಷಿ, ಅದೇಕೋ ಮೌನ, ತನ್ನಂದವ ತಾನೇ ನೋಡಿ ನಲಿವ ಮನಸ್ಸು, ಹೇಗೆ ಕಾಣುವೆನೋ ತಿಳಿಯಲು ಕನ್ನಡಿ ಮುಂದಷ್ಟು ಹೊತ್ತು ಕಳೆವ, ಮನದಲ್ಲೇ … Read more