ಸಾಮಾನ್ಯ ಜ್ಞಾನ (ವಾರ 68): ಮಹಾಂತೇಶ್ ಯರಗಟ್ಟಿ
ಪ್ರಶ್ನೆಗಳು: ೧. ಇತ್ತೀಚಿಗೆ ಮೈಸೂರು ಯದು ವಂಶದ ೨೭ನೇ ಉತ್ತರಾಧಿಕಾರಿಯಾಗಿ ಯಾರನ್ನು ದತ್ತು ಪಡೆಯಲಾಯಿತು? ೨. ಇತ್ತೀಚೆಗೆ ೭೫ನೇ ವರ್ಷದ ಅಮೃತ ಮಹೋತ್ಸವ ಆಚರಿಸಿದ ಕರ್ನಾಟಕದ ಜಿಲ್ಲೆ ಯಾವುದು? ೩. ಲೇಸರ್ (LASER)ನ ವಿಸ್ತೃತ ರೂಪವೇನು? ೪. ಶೇಷಾದ್ರಿ ಅಯ್ಯರ ಜಲವಿದ್ಯುತ್ ಕೇಂದ್ರ ಕರ್ನಾಟಕದಲ್ಲಿ ಎಲ್ಲಿದೆ? ೫. ಇತ್ತೀಚೆಗೆ ಆಸ್ಕರ್ ಪ್ರಶಸ್ತಿ ಪಡೆದ ಅತ್ಯುತ್ತಮ ಚಿತ್ರ ಯಾವುದು? ೬. ಸುಜನ ಇದು ಯಾರ ಕಾವ್ಯ ನಾಮವಾಗಿದೆ? ೭. ಏಕಕೋಶ ಜೀವಿಗಳ ಚಲನೆಗೆ ಸಹಾಯಕವಾಗುವ ಅಂಗಗಳು ಯಾವುವು? ೮. … Read more