ಜಾತಿವ್ಯವಸ್ಥೆಯ ಕಪ್ಪುಕನ್ನಡಕ: ಅನುರಾಧ ಪಿ. ಸಾಮಗ
ಹಲ ದಿನಗಳ ಹಿಂದೆ ಪ್ರಸಿದ್ಧ ದಿನಪತ್ರಿಕೆಯೊಂದರಲ್ಲಿ ಪ್ರಕಟವಾದ ಒಂದು ಲೇಖನ ಕಣ್ಸೆಳೆದಿತ್ತು. ಅದು ಪುರಂದರದಾಸರನ್ನು ಕರ್ಣಾಟಕ ಸಂಗೀತದ ಪಿತಾಮಹನೆಂದು ಕರೆಯುವುದರ ವಿರುದ್ಧ ಎತ್ತಿದ ದನಿಯಾಗಿತ್ತು. ಅಲ್ಲಿ ಸಂಗೀತಕ್ಕವರ ಕೊಡುಗೆಯ ಪ್ರಮಾಣವಾಗಲಿ, ಕರ್ಣಾಟಕ ಸಂಗೀತದ ಆ ತಲೆಮಾರುಗಳಿಂದ ಈ ತಲೆಮಾರಿನವರೆಗಿನ ಸಂವಹನದಲ್ಲಿ ಅವರ ಕೆಲಸದ ಪಾತ್ರವೇನು ಎಂಬುದಾಗಲಿ ಲೇಖಕರಿಗೆ ಪ್ರಸ್ತುತವೆನಿಸದೆ, ಪುರಂದರರು ಕೀಳ್ಜಾತಿಯೆನುವ ವ್ಯವಸ್ಥೆಯ ಸದಸ್ಯರಾಗಿರದೆ ಇದ್ದು, ಒಂದು ಸಂಸ್ಕೃತಿಯ ಪಿತಾಮಹನೆನಿಸಿಕೊಂಡದ್ದು ಅವರನ್ನು ಕಾಡಿದಂತಿತ್ತು. ಅದರಲ್ಲಿ ಸ್ಪಷ್ಟವಾಗಿ ಉಲ್ಲೇಖಿತವಾದ ಪುರಂದರರಿಗೊಲಿಯದೆ ಕೃಷ್ಣ ಕನಕನಿಗೊಲಿದಿದ್ದ ಎಂಬ ಪದಗಳೇಕೋ ಬಹಳ ಕಾಡುತ್ತಲೇ … Read more