ಆತ್ಮ ಮತ್ತು ಮನಸ್ಸುಗಳಿಗೆ ಆನಂದ ತರುವದೆ, ಆಧ್ಯಾತ್ಮ: ಕೆ.ಎಂ. ವಿಶ್ವನಾಥ
ಈ ಭೂಮಿಯಲ್ಲಿ ಯಾವುದೂ ಶಾಶ್ವತವಲ್ಲ, ಎಲ್ಲವೂ ಒಂದು ದಿನ ನಶಿಸಿ ಹೋಗುತ್ತದೆ. ಅದರಲ್ಲಿ ಉಳಿವುದೊಂದೇ ಜೀವಾತ್ಮ. ಅದನ್ನು ಸದಾ ಸಂತೋಷವಾಗಿಡುವ ಏಕೈಕ ಅಸ್ತ್ರವೆಂದರೆ ಅದೇ ಆಧ್ಯಾತ್ಮ . ಸಂಸಾರದ ಈ ಸಾಗರದಲ್ಲಿ ತಾಪತ್ರಯಗಳು, ವೇದನೆ ನೋವು, ಜಿಗುಪ್ಸೆ, ಹತಾಶೆ, ಸಂತೋಷ, ಇವೆಲ್ಲ ತಪ್ಪಿದಲ್ಲ, ಎಲ್ಲವೂ ನಮ್ಮನ್ನು ತಿಂದು ಹಾಕುವುದು, ಸದಾ ನಮ್ಮ ಮನಸ್ಸು ಮತ್ತು ಆತ್ಮಗಳಿಗೆ ಚಿಂತನೆಗೆ ಹಚ್ಚುವುದು. ನಿಂತಲ್ಲಿ ನಿಲ್ಲದೆ, ಕೂತಲ್ಲಿ ಕೂಡದೆ ಹೋಗುವುದು, ಅತ್ತಿಂದ ಇತ್ತ ಮಂಗದಂತೆ ಜಿಗಿದಾಡುವದು, ನಾವು ವಿನಾಕಾರಣ ಕೋಪಗೊಳ್ಳುವುದು, ಮತ್ತೊಬ್ಬರ … Read more