ಶಾಂತಿ ನಿವಾಸ: ರುಕ್ಮಿಣಿ ಎನ್.
ಎಷ್ಟೋ ದಿನಗಳಿಂದ ತೆರೆದುಕೊಂಡಿದ್ದ ಮನೆ-ಕಿಟಕಿ ಬಾಗಿಲುಗಳು ತೆರೆದುಕೊಂಡತೆಯೇ ಇದ್ದವು. ರಭಸವಾಗಿ ಬಿದ್ದ ಮಳೆಗೆ ಮಣ್ಣಿನ ಮೇಲ್ಛಾವಣಿ ಕುಸಿದು ಬಿದ್ದಿತ್ತು. ಕಿಟಕಿ ಬಾಗಿಲುಗಳಲ್ಲಿ ಜೇಡರ ಮಹಾರಾಯ ಸುಖಾಂತವಾಗಿ ತನ್ನ ಸುತ್ತ ಬಲೆಯನ್ನು ಹೆಣೆದುಕೊಂಡು ಮನೆ ತುಂಬಾ ಮುತ್ತಿಗೆ ಎಂಬಂತೆ ತನ್ನ ಸಾಮ್ರಾಜ್ಯ ವಿಸ್ತರಿಸುತ್ತಲೇ ಇದ್ದ. ಮನೆಯ ಪಕ್ಕದಲ್ಲಿ ಇದ್ದ ಬೇವಿನ ಮರದ ಫಲ-ಪುಷ್ಪಗಳು ಮನೆಯ ಮೆಟ್ಟಿಲುಗಳನ್ನು ಶೃಂಗರಿಸಿದ್ದವು. ಸಂಜೆಯಾಗುತ್ತಿದ್ದಂತೆ ಕಟ್ಟೆಗೆ ಕೂತು ಹರಟುತ್ತಿದ್ದ ವಯೋವೃದ್ದರ ಬಾಯಲ್ಲಿ ಎದುರಿನಲ್ಲಿದ್ದ ಹಾಳು ಬಿದ್ದ ಮನೆಯ ಕತೆಯೇ ವಿಷಯ ವಸ್ತುವಾಗಿರುತ್ತಿತ್ತು. ಆ ಮನೆಯ … Read more