ಮೂವರ ಕವಿತೆಗಳು: ಪ್ರೀತೀಶ, ದಿಲೀಪ್ ರಾಥೋಡ್, ಸ್ವರ್ಣ ಎನ್.ಪಿ.
ನೀ ಕೊಟ್ಟೆ ಪರೀಕ್ಷೆ ಸೀತೆ, ನೂರು ದುಗುಡಗಳ ತುಂಬಿಕೊಂಡು ಸುಮ್ಮನೆ ಕೂತುಬಿಟ್ಟೆಯಲ್ಲೇ ಶೋಕವನದೊಳಗೆ; ಅಯ್ಯೋ ಪಾಪ ಸೀತೆ ಅಷ್ಟೈಶ್ವರ್ಯ ಬಿಟ್ಟು ಕಾಡಿಗೆ ಹೋದಳು ಎಂದು ನೊಂದ ಕವಿಯ ಕಂಡು ನೊಂದುಕೊಂಡೆವಲ್ಲೇ? ಹೊಳೆಯಲೇ ಇಲ್ಲ ನಮಗೆ ನಿನಗೆ, ನಿನ್ನ ಜೊತೆಗೆ ಕೈ ಹಿಡಿದು ನಡೆವ ಕಣ್ಣೀರು ತೊಡೆವ ಮುತ್ತುಗಳ ಮತ್ತಿನಲ್ಲಿ ಮೈಮರೆಸುವ, ಚಿಗುರುತ್ತಿಹ ಜವ್ವನದ ಸಂಭ್ರಮಗಳ ತಣಿಸುವ ನಲ್ಲನಿದ್ದಾನೆಂದು! ಉರ್ಮಿಳೆಯಂತೆ ಬರೀ ವೈಢೂರ್ಯಗಳು ಮಾತ್ರ ಇಲ್ಲವೆಂದು. ಕೂತು ಬಿಟ್ಟೆ ನೆಪವಾಗಿ ಕೈಕಾಲು ಆಡಿಸದೆ ರಾವಣ … Read more