ಕಂಕಣ ಅಭಿಯಾನ: ಶೋಭಾ ಕೆ.ಎಸ್. ರಾವ್
ನಾಡು ನುಡಿಗಾಗಿ ಕಂಕಣತೊಟ್ಟ ಯುವ ಮನಸುಗಳ ಬಳಗವೇ ಕಂಕಣ.ಇದರ ರೂವಾರಿ ಚಿತ್ರ ಸಾಹಿತಿ ಕವಿರಾಜ್. ಜಯನಗರದ ಖಾದಿಮ್ಸ್ ನಲ್ಲಿ ಪಾದರಕ್ಷೆಗಳನ್ನು ಕೊಳ್ಳಲು ಹೋದಾಗ ಅಲ್ಲಿಯ ಸಿಬ್ಬಂದಿಗಳ ಅನ್ಯ ಭಾಷೆಯ ವ್ಯವಹಾರ ಮತ್ತು ಕನ್ನಡದ ಬಗೆಗಿನ ನಿರ್ಲಕ್ಷ್ಯ ಅವರನ್ನು ಕೇವಲ ರೊಚ್ಚಿಗೇಳಿಸಲಿಲ್ಲ, ಚಿಂತನೆಗೂ ಹಚ್ಚಿತು. ತನ್ನ ನೆಲದಲ್ಲಿಯೇ ಕನ್ನಡ ನಿಧಾನವಾಗಿ ಕಡಿಮೆಯಾಗುತ್ತಿರುವುದಕ್ಕೆ ಕಾರಣಗಳು ಹಲವಾರಾದರು ಮುಖ್ಯ ಕಾರಣ ಕನ್ನಡಿಗರ ಹಿಂಜರಿಕೆ ಹಾಗೂ ಆತ್ಮವಿಶ್ವಾಸದ ಕೊರತೆ ಎಂಬುದನ್ನು ಮನಗಂಡ ಅವರು ಸಮಾನ ಮನಸ್ಕರಿಗೆ ಕರೆ ನೀಡಿ ಚರ್ಚಿಸಿ ರೂಪುಗೊಂಡಿದ್ದೆ "ಕಂಕಣ". … Read more