ಕಿಕ್ಕೇರಿ ಪಂಚಲಿಂಗೇಶ್ವರ ಹಾಗೂ ಹೊಸಹೊಳಲು ಶ್ರೀ ಲಕ್ಷ್ಮಿ ನರಸಿಂಹ ದೇವಸ್ಥಾನ
"ಅಪಾರ ಕೀರ್ತಿ ಗಳಿಸಿ ಮೆರೆವ ಭವ್ಯ ನಾಡಿದು ಕರ್ನಾಟವಿದುವೆ ನೃತ್ಯ ಶಿಲ್ಪ ಕಲೆಯ ಬೀಡಿದು…ಅಪಾರ ಕೀರ್ತಿಯೇ" ಕನ್ನಡ ಚಿತ್ರರಂಗದ ಭೀಷ್ಮ ಎಂದೇ ಹೆಸರಾಗಿದ್ದ ಶ್ರೀ ಆರ್. ಎನ್. ನಾಗೇಂದ್ರ ರಾಯರು ದಿಗ್ದರ್ಶಿಸಿದ್ದ ಮಹತ್ವಾಕಾಂಕ್ಷೆಯ ಚಿತ್ರ ವಿಜಯನಗರದ ವೀರಪುತ್ರ ಚಿತ್ರದ ಕುದುರೆ ನಡಿಗೆಯ ತಾಳದ ಜನಪ್ರಿಯ ಗೀತೆ ಕೇಳಿದಾಗೆಲ್ಲ ಕರ್ನಾಟಕದಲ್ಲಿ ಶಿಲ್ಪಕಲೆಯು ಉನ್ನತ ಸ್ಥಾಯಿ ಮುಟ್ಟಿದ್ದ ಹೊಯ್ಸಳ ಅರಸರ ಕಲೆಯು ನೆನಪಿಗೆ ಬರುತ್ತದೆ. ಡಿಸೆಂಬರ್ ೨೯ನೆ ತಾರೀಕು ಹಾಸನದಿಂದ ಮೈಸೂರಿಗೆ ಹೋಗಬೇಕಿತ್ತು..ಕರುನಾಡಿನ ಎಲ್ಲ ಸ್ಥಳಗಳು ಕೈ ರೇಖೆಯಂತೆ … Read more