‘ಎಲ್ಲಾ ನ್ಯೂನತೆಗಳಾಚೆ ಮನಸ್ಸು ಜೀವಿಸಲಿ’: ದಿವ್ಯ ಆಂಜನಪ್ಪ
ಆ ತಾಯಿ ದಿನವೂ ತನ್ನ ಮಗುವನ್ನು ಶಾಲೆಗೆ ಕರೆದೊಯ್ಯುತ್ತಿದ್ದಳು. ಮಗುವಿಗೆ ಇನ್ನೂ ಮೂರುವರೆ ವರುಷಗಳು. ಒಂದೇ ಬಸ್ಸಿನ ಪ್ರಯಾಣಿಕಳಾಗಿ ನಾನು ಸಹ ಆಗಾಗ ಇವರನ್ನು ಗಮನಿಸುತ್ತಿದ್ದೆನು. ಮಗುವಿಗೆ ಇನ್ನೂ ಸರಿಯಾಗಿ ನಾಲಿಗೆ ಹೊರಳದು, ಕಿವಿಯೂ ತುಸು ಮಂದವೇ. ಹಾಗಾಗಿ ಆಕೆ ಒಂದು ವಿಶೇಷ ಅಗತ್ಯಯುಳ್ಳ ಶಾಲೆಗೆ ಸೇರಿಸಿದ್ದರು. ಮಗು ಮುದ್ದು ಮುದ್ದುಗಿದ್ದು ಬಸ್ಸಿನ ಎಲ್ಲರ ಗಮನವನ್ನು ಸೆಳೆದಿತ್ತು. ಹಾಗೆಯೇ ಅಕ್ಕಪಕ್ಕದವರನ್ನು ಮುಟ್ಟಿ ಮುಟ್ಟಿ ಮಾತನಾಡಿಸಿ ನಕ್ಕು ಮನ ಗೆದ್ದಿತ್ತು. ಮಗುವಿನ ಮುಗ್ಧತೆಯು ಅದರ ನ್ಯೂನತೆಯನ್ನು ನಮ್ಮೆಲ್ಲರ ಮನಗಳಿಂದ … Read more