ನಿಮ್ಮ ಗಮನಕ್ಕೆ
ಪ್ರಕಟಣೆ 1 ಜ್ಞಾನಡಮರು ಪ್ರಕಾಶನವು ದ್ವಿತೀಯ ವರ್ಷ ಪೂರೈಸಿದ ಸವಿನೆನಪಿಗಾಗಿ ಸಹಕಾರ ತತ್ವದಡಿಯಲ್ಲಿ ರಾಜ್ಯಮಟ್ಟದ ಚೌಪದಿಗಳ ಅಪೂರ್ವ ಸಂಕಲನ ಹೊರತರಲು ಚಿಂತನೆ ನಡೆಸಿದ್ದು, ಆಸಕ್ತ ಹಿರಿಯ-ಕಿರಿಯ ಕವಿಗಳು ಸ್ವರಚಿತ ೬ ಚೌಪದಿಗಳನ್ನು ಮೊಗೇರಿ ಶೇಖರ ದೇವಾಡಿಗ ಸಂಪಾದಕರು ಜ್ಞಾನಡಮರು ಪ್ರಕಾಶನ, ಮೊಗೇರಿ ಕೆರ್ಗಾಲ್ (ಅಂಚೆ) ಕುಂದಾಪುರ ತಾಲೂಕು, ಉಡುಪಿ ಜಿಲ್ಲೆ-೫೭೬೨೧೯ ಮೊ: ೯೯೧೬೧೮೦೪೯೫ ಈ ವಿಳಾಸಕ್ಕೆ ಮಾರ್ಚ್ ೨೮ ೨೦೧೫ ರೊಳಗೆ ೨ ಸ್ವವಿಳಾಸ ಬರೆದ ಅಂಚೆ ಲಕೋಟೆಯನ್ನು ಲಗತ್ತಿಸಿ ಕಳುಹಿಸಲು ಕೋರಲಾಗಿದೆ. ಇ-ಅಂಚೆ ಮೂಲಕ ಕಳುಹಿಸುವವರು … Read more