ಅಮರವಾಗಲಿ ನಮ್ಮ ಚೆಲುವ ಕನ್ನಡ ನುಡಿಯು: ಹೊರಾ.ಪರಮೇಶ್ ಹೊಡೇನೂರು
"ಜೇನಿನ ಹೊಳೆಯೋ ಹಾಲಿನ ಮಳೆಯೋ ಸುಧೆಯೋ ಕನ್ನಡ ಸವಿ ನುಡಿಯೋ…. ವಾಣಿಯ ವೀಣೆಯೊ ಸ್ವರ ಮಾಧುರ್ಯವೋ ಸುಮಧುರ ಸುಂದರ ನುಡಿಯೋ….ಆಹಾ!" ಎಂಬ ಗೀತೆಯು ನಮ್ಮ ಕರುನಾಡಿನ ಕನ್ನಡಿಗರ ಎದೆಯಾಳದಲ್ಲಿ ಸದಾ ರಿಂಗಣಿಸುತ್ತಲೇ ಇರುತ್ತದೆ. ಕನ್ನಡದ ಮೇರು ನಟ ಡಾ.ರಾಜ್ ಕುಮಾರ್ ರವರ ಅಮೃತ ಕಂಠಸಿರಿಯಲ್ಲಿ ಅಜರಾಮರವಾಗಿರುವ ಈ ಗೀತೆಯು ಚಲನಚಿತ್ರಕ್ಕಾಗಿ ರಚಿಸಲ್ಪಟ್ಟರೂ ನಮ್ಮ "ಸವಿಗನ್ನಡ"ದ ಹಿರಿಮೆ-ಗರಿಮೆಗಳನ್ನು ಬಿಂಬಿಸುವಲ್ಲಿ ಯಶಸ್ವಿಯಾಗಿ ಕನ್ನಡ ಭಾಷಾ ಚಳುವಳಿಯಲ್ಲಿ ಪ್ರಮುಖವಾದ ಕನ್ನಡಪರ ಕಾಳಜಿಯ ಸಂದೇಶಗೀತೆಯಾಗಿದ್ದು ಇತಿಹಾಸದ ಪುಟ … Read more