ಸ್ವಾಮ್ಯಾರ `ಸೌಜನ್ಯ’ : ಎಫ್. ಎಂ. ನಂದಗಾವ
ಬೆಂಗಳೂರಿನ ಸಂಚಲನ ಪ್ರಕಾಶನ ಸಂಸ್ಥೆಯು ಪ್ರಕಟಿಸುತ್ತಿರುವ, ಎಫ್. ಎಂ. ನಂದಗಾವ ಅವರ ಹೊಸ ಕಥಾ ಸಂಕಲನ ಘಟ ಉರುಳಿತು’ ಇಷ್ಟರಲ್ಲೇ ಬಿಡುಗಡೆಯಾಗಲಿದೆ. ಅದರಲ್ಲಿ ಒಟ್ಟು ಹತ್ತು ಕತೆಗಳಿದ್ದು, ಅವುಗಳಲ್ಲಿನ ಕೆಲವು ನಾಡಿನ ಹಲವಾರು ಪತ್ರಿಕೆಗಳಲ್ಲಿ ಈಗಾಗಲೆ ಪ್ರಕಟಗೊಂಡು ಓದುಗರ ಗಮನ ಸೆಳೆದಿವೆ. ಪ್ರಸ್ತುತಘಟ ಉರುಳಿತು’ ಕಥಾ ಸಂಕಲನದಲ್ಲಿನ ಸ್ವಾಮ್ಯಾರ ಸೌಜನ್ಯ’ ಕತೆ ‘ಪಂಜು’ವಿನ ಓದುಗರಿಗಾಗಿ. . “ಊರಾಗ, ಬಾಳ ಅನ್ಯಾಯ ಆಗಾಕ ಹತ್ತೇದ, ಸ್ವಾಮ್ಯಾರು ಎಡವಟ್ಟ . . ” ಸಂತ ಅನ್ನಮ್ಮರ ಗುಡಿಯ ವಿಚಾರಣಾ ಗುರುಗಳ … Read more