“ಕುರು” ವರನ ಕರುಳು ಕರಗಿತು: ಅಮರ್ ದೀಪ್ ಅಂಕಣ
ಯಾವುದೋ ಸಿನೆಮಾ ನೋಡುತ್ತಿರುತ್ತೇವೆ, ಇನ್ಯಾವುದೋ ಕಥೆ ನೆನಪಾಗುತ್ತೆ. ಯಾರದೋ ಜೊತೆ ಮಾತಾಡುತ್ತಿರುತ್ತೇವೆ ಇನ್ಯಾರದೋ ಮಾತಿನ ವರಸೆ ನೆನಪಾಗುತ್ತೆ. ಯಾವುದೋ ಹಾಡು ಗುನುಗು ತ್ತಿರುತ್ತೇವೆ, ಮತ್ಯಾವುದೋ ದುಃಖ ಎದೆಗಿಳಿಯುತ್ತೆ. ಸುಖದ ಕ್ಷಣಗಳು ಕೆಲವನ್ನೇ ಮಾತ್ರ ಜ್ನಾಪಿಸುತ್ತವೆ. ನಮ್ಮಲ್ಲೂ ಒಂದಲ್ಲ ಒಂದು ಕೊರತೆ ಇದ್ದೇ ಇರುತ್ತದೆ. ಅದನ್ನು ಯಾವ ಹಂತದಲ್ಲಿ ಚಿವುಟಿ ದಾಟಬೇಕು ಅನ್ನುವುದರಲ್ಲಿ ನಮ್ಮ ಜಾಣತನ ಇರುತ್ತೆ. ದುರಂತವೆಂದರೆ, ಆ ಸಮಯಕ್ಕೆ ಅಂತ ಜಾಣತನಕ್ಕೆ ಕಿವುಡು ಮತ್ತು ಮೂಗತನ ಆವರಿಸಿರುತ್ತದೆ. ಆಗಲೇ ನಾವು … Read more