ಶಿಸ್ತು ಮತ್ತು ನಾವು: ಪರಮೇಶ್ವರಿ ಭಟ್
ಜಗತ್ತಿನಲ್ಲಿ ಅತ್ಯಂತ ಹೆಚ್ಚು ಸುಭಾಷಿತಗಳು, ನೀತಿ ವಾಕ್ಯಗಳು ಇರುವುದು ಎಲ್ಲಿ ಅಂತ ಕೇಳಿದರೆ ಭಾರತದಲ್ಲಿ ಅಂತ ಸುಲಭವಾಗಿ ಹೇಳಿಬಿಡಬಹುದು. ಬೇರೆ ದೇಶಗಳಲ್ಲಿಯೂ ಇರಬಹುದು, ಆದರೆ ನಮ್ಮಲ್ಲಿ ಇರುವಂತಹ ನೀತಿಕಥೆಗಳು ವಿಶ್ವದಾದ್ಯಂತ ಹೆಸರು ಪಡೆದಿವೆ. ಕೆಲವು ವರ್ಷಗಳ ಹಿಂದೆ ನೋಬೆಲ್ ಪುರಸ್ಕಾರ ಪಡೆದ ಯುಗೋಸ್ಲಾವೀಯಾದ ಸಾಹಿತಿಯೊಬ್ಬ “ನಾನು ಭಾರತದ ಜಾತಕದ ಕಥೆಗಳನ್ನು, ಪಂಚತಂತ್ರದ ಕಥೆಗಳನ್ನು ಓದಿ ಬೆಳೆದವನು” ಅಂತ ಹೇಳಿದಾಗ ನನಗೆ ನಿಜಕ್ಕೂ ಆಶ್ಚರ್ಯ ಮತ್ತು ಹೆಮ್ಮೆಯೂ ಆಯಿತು. ಹಿಂದಿನ ಕಾಲದಲ್ಲಿ ಅನುವಾದಿತ ಪುಸ್ತಕಗಳ ಮುಖಾಂತರವೇ ಇತರ ಭಾಷೆಗಳ … Read more