ದ್ರೌಪದಿಗೇಕೆ ಪತಿಗಳೈವರು??: ಸುಮನ್ ದೇಸಾಯಿ
ನಮ್ಮ ಭಾರತದ ಸಂಸ್ಕೃತಿಯು ಬಹಳಷ್ಟು ಪುರಾಣ, ಪುಣ್ಯ ಕಥೆಗಳ ನೆಲೆಗಟ್ಟಿನ ಮ್ಯಾಲೆ ನಿಂತದ. ಪ್ರಾಚೀನ ಪೌರಾಣಿಕ ಕಾಲದೊಳಗಿನ ವಿಚಾರಗಳನ್ನ ಸೂಷ್ಮವಾಗಿ ಪರಿಶೀಲಿಸಿದಾಗ ಎಲ್ಲ ಘಟನೆ, ಅವತಾರಗಳ ಹಿಂದೆನು ಒಂದೊಂದು ಉದ್ದೇಶದ ನಿಮಿತ್ತ ಕಾಣಿಸ್ತದ. ಒಂದೊಂದ ಘಟನೆನು ಮುಂದ ದೊಡ್ಡದೊಂದು ಇತಿಹಾಸನ ಸೃಷ್ಠಿ ಮಾಡೇದ. ಒಂದೊಂದು ಮಹಾ ಇತಿಹಾಸದ ಹಿಂದ ಕಥೆ, ಉಪಕಥೆಗಳ ಜೋಡಣೆಯ ಹಂದರನ ಅದ. ಮೂಲಪೂರುಷನ ಅವತಾರದ ಹಿಂದನು ಒಂದೊಂದು ನಿಮಿತ್ತನ ಅದ ಅನ್ನೊದು ಜಗಪ್ರಸಿದ್ಧ. ಒಂದ ದಿನಾ ಹಿಂಗ ಕೂತಾಗ ಯೋಚನೆ ಬಂತು ಅದೇನಂದ್ರ … Read more