ಮೂವರ ಕವಿತೆಗಳು: ಪ್ರಶಾಂತ್ ಭಟ್, ಶ್ರೀಧರ ನಾಯಕ, ಅನಂತ್ ಕಳಸಾಪುರ
ಫ಼ೇಸ್ಬುಕ್ ಕತೆಗಳಾಗಬಹುದಾದ ಸಾಲುಗಳೂ ಚುಟುಕಗಳಾಗಿ, ಎರಡು ಕಮೆಂಟು ಮೂರು ಲೈಕಿಗೆ ಕಾತರಿಸಿ, ಒಳಗೊಳಗೇ ಒರತೆ ಚಿಮ್ಮುವ ಮೊದಲೇ, ಕಾರುವ ಆತುರ; ಅಗೋ ಬಂತಲ್ಲ ನಮ್ಮನ್ನೂ ಯಾರೋ ನೋಡುವವರಿದ್ದಾರೆ, ನಮ್ಮ ಕನ್ನಡಿಯಲ್ಲಿ ಯಾರನ್ನೂ ಕಾಣದು; ವಿವಿಧ ವೇಷಗಳು, ಅವತಾರಗಳು, ಪರದೂಷಣೆಗಳು, ಬರಿದೇ ಒತ್ತುವ ಕುಟ್ಟುವ ನಕಲಿ ಕಾಳಜಿಗಳು; ಕೊನೆಗೆ ಉಳಿಯುವ ಖಾಲಿತನಕ್ಕೂ ಪೊಳ್ಳು ಸಮಾಧಾನಗಳು; ಆವಿಯಾಗಿ ಮೋಡವಾಗಿ ಘನೀರ್ಭವಿಸಿ, ಮಳೆಯಾಗಿ ಹೊಯ್ದರೇ ಓಮ್ ಶಾಂತಿಃ ಶಾಂತಿಃ ಶಾಂತಿಃ ಯಾಕೆ ಸುಮ್ಮನೇ ಸ್ಖಲನದ … Read more