ಮೂವರ ಕವಿತೆಗಳು: ಸಚಿನ್ ನಾಯ್ಕ್, ಪ್ರಶಾಂತ್ ಭಟ್, ಅನಂತ್ ಕಳಸಾಪುರ
ಕತ್ತಲೆಯೊಳಗೆ… ಕಾದು ನಿಂತಿದ್ದಾಳೆ ಆಕೆ ಇಳಿ ಸಂಜೆ ಜಾರಿ ಕತ್ತಲೆ ಕವಿಯುವ ಹೊತ್ತಲ್ಲಿ., ಬರಲೇಬೇಕು ಯಾರಾದರೂ ಸರಿ ತುಟಿಯ ಬಣ್ಣ ಕರಗುವುದರೊಳಗೆ, ಮುಡಿಯ ಮಲ್ಲಿಗೆ ಬಾಡುವುದರೊಳಗೆ…. ಖಂಡಿತವಾಗಿಯೂ ಅವನು ಅಪರಿಚಿತ; ಪರಿಚಯದ ಹಂಗೇಕೆ ವ್ಯವಹಾರದಲ್ಲಿ..!? ಅವನ ಹಿಂದೆಯೇ? ಹೊರಟವಳಿಗೆ ಭರವಸೆಗಳೇನಿರಲಿಲ್ಲ..! ಕತ್ತಲ ಕೋಣೆಯಲ್ಲಿ ಇದ್ದರೇನು ಬಟ್ಟೆ ಇರದಿದ್ದರೇನು…!? ಅವನ ಬಿಚ್ಚುವ ಹಂಬಲವಾದರೂ ಇಡೇರಲಿ… ಅವಳ ಮುಷ್ಠಿಯಲ್ಲಿ ಒಡಳಾಳದ ನೋವೆಲ್ಲಾ ಹಿಂಡಿ ಹಿಪ್ಪೆಯಾಗುವಷ್ಟು ಬಿಗಿತ…! ಹಾಸಿದ ಸೆರಗಿನಲ್ಲಿ ಒಂದಿಷ್ಟು ಪುಡಿಗಾಸು ಸಂತೃಪ್ತಿಯ ಆಧಾರದ ಮೇಲೇನೋ ಎಂಬಂತಿದೆ…!! ಹಣೆಯ ಬೊಟ್ಟು … Read more