ಅಮ್ಮನಾಗಿ ನಾನು……: ಶಿಲ್ಪಾ ಎಂ. ಕುಕನೂರ್‌

ಕಳೆದ ವಾರವಷ್ಟೇ ಅಂತಾರಾಷ್ಟ್ರೀಯ ತಾಯಂದಿರ ದಿನಾಚರಣೆಯನ್ನು ಆಚರಿಸಲಾಯಿತು. ಇದು ಪಾಶ್ಚಿಮಾತ್ಯಾ ಸಂಪ್ರದಾಯ ನಾವೇಕೆ ಆಚರಿಸಬೇಕು ಎನ್ನುವ ಮನೋಭಾವ ಕೆಲವರಲ್ಲಿರಬಹುದು. ಆದರೆ ನಮ್ಮ ಭಾರತೀಯ ಪರಂಪರೆಯಲ್ಲೂ ಋಷಿಮುನಿಗಳು ಮಾತೃದೇವೋಭವ ಎಂದು ಹೇಳಿ ತಾಯಿಯನ್ನು ದೇವರಿಗೆ ಹೋಲಿಸಿದ್ದಾರೆ. ಭಾರತದಲ್ಲಿಂದು ಆಧುನಿಕತೆ ಹೆಚ್ಚಾದಂತೆಲ್ಲ ಸಮಸ್ಯೆಗಳು ಹೆಚ್ಚಾಗುತ್ತಿವೆ. ಈ ತಂತ್ರಜ್ಞಾನ ಯುಗದಲ್ಲಿ ನಾಗರಿಕ ಸಮಾಜ ಹೆಚ್ಚು ಶಿಕ್ಷತರಾದಂತೆಲ್ಲ ಭಾವನಾರಹಿತ ಜೀವಿಗಳಾಗಿ ಬದುಕುತ್ತಿದ್ದಾರೆ, ಸಂಭಂದಗಳ ಮೌಲ್ಯಗಳು ನಶಿಸಿ ಹೋಗುತ್ತಿರುವ ಕಾಲಘಟ್ಟದಲ್ಲಿ ಬೆಳೆಯುವ ಮಕ್ಕಳಿಗೆ, ಯುವ ಪೀಳಿಗೆಗೆ ಒಂದು ಆದರ್ಶಪ್ರಾಯ ಮಾರ್ಗದರ್ಶನದ ತಳಹದಿ ಒದಗಿಸುವ ಸಲುವಾಗಿ … Read more

ನಿಂದನೆಗೆ ವಂದನ ; ಜೀವನ ಪಾವನ: ಡಾ. ಹೆಚ್ ಎನ್ ಮಂಜುರಾಜ್

ಪುಸ್ತಕದ ಹೆಸರು : ವನಸುಮ(ಸಮಾಜ ಸೇವಕ ಶ್ರೀ ಕೆ ಆರ್ ಲಕ್ಕೇಗೌಡರ ಜೀವನ ಕಥನ)ಸಂಪಾದಕರು: ಡಾ. ದೀಪುಪ್ರಕಾಶಕರು: ಶ್ರೀ ಸಾಯಿ ಸಾಹಿತ್ಯ, ಬೆಂಗಳೂರುಮೊದಲ ಮುದ್ರಣ: 2023ಒಟ್ಟು ಪುಟಗಳು: 196, ಬೆಲೆ: ರೂ. 200 ಇದೊಂದು ವಿಶಿಷ್ಟ ಕಥನ. ಕೆ ಆರ್ ನಗರ ತಾಲೂಕಿನ ಕಾಟ್ನಾಳು ಗ್ರಾಮದ ಶ್ರೀ ಕೆ ಆರ್ ಲಕ್ಕೇಗೌಡರು ರೈತಾಪಿ ಬಡ ಕುಟುಂಬದ ಹಿನ್ನೆಲೆಯಿಂದ ಬಂದವರು. ಶ್ರಮ ಪಟ್ಟು ವಾರಾನ್ನ ಮಾಡಿ ವಿದ್ಯಾರ್ಜನೆಯಿಂದ ಮೇಲೆ ಬಂದು ಪದವಿಪೂರ್ವ ಶಿಕ್ಷಣ ಇಲಾಖೆಯಲ್ಲಿ ಕನ್ನಡ ಉಪನ್ಯಾಸಕರಾಗಿ ಸೇವೆ … Read more

ಮೂರು ಕವನಗಳು: ಮಮತಾ ಚಿತ್ರದುರ್ಗ

ಅವನುಜೇನೊಳಗಿನ ಸಿಹಿ ಅವನುಹೂವಳಗಿನ ಮೃದು ಅವನುಗಾಳಿಯೊಳಗಿನ ಗಂಧ ಅವನುಮೋಡದೊಳಗಿನ ಬೆಳಕು ಅವನುತಾರೆಯೊಳಗಿನ ಹೊಳಪು ಅವನುನೀರಿನೊಳಗಿನ ಅಲೆಯ ಪುಳಕ ಅವನುಚಿತ್ರದೊಳಗಿನ ಬಣ್ಣ ಅವನುಪತ್ರದೊಳಗಿನ ಭಾವ ಅವನುಇಬ್ಬನಿಯೊಳಗಿನ ತೇವ ಅವನುಕಣ್ಣೊಳಗಿನ ನೋಟ ಅವನುಹಬ್ಬದೊಳಗಿನ ಸಡಗರ ಅವನುಬೆಟ್ಟದೊಳಗಿನ ತನ್ಮಯ ಅವನುಎಲೆಯೊಳಗಿನ ಹಸಿರು ಅವನುಚೈತ್ರದೊಳಗಿನ ಚಿಗುರು ಅವನುಭಾವನೆಗಳ ಯಾನಕ್ಕೆ ಗಮ್ಯ ಅವನುಸಂಗೀತದ ನಾದದೊಳಗಿನ ಸೌಮ್ಯ ಅವನುನನ್ನ ಧ್ವನಿಯ ಶಬ್ದ ಅವನುನನ್ನ ಕಣ್ಣಲಿ ಬೆರಗು ಅವನುನನ್ನವನು…! ಸುಗಂಧ ದ್ರವ್ಯವದು ಹೂಗಳ ಗೋರಿಒಣಗಿದ ಹೂಗಳ ಎದೆಯ ಭಾರದ ಮಾತಿನ ಸಾರ.ದೇವರ ಮುಡಿಯಲ್ಲಿದ್ದುಹೆಣದ ಅಡಿಯಲ್ಲಿದ್ದುಸೈನಿಕನ ಸಮಾಧಿ ಮೇಲಿದ್ದುಬಾವುಟದ … Read more

ಸಂಡಿಗ್ಯೋಪಾಖ್ಯಾನ: ಡಾ.ವೃಂದಾ ಸಂಗಮ್

ಕನ್ನಡದಾಗ ಋತು ಮಾನ ಮತ್ತ ಋತು ಸಂಹಾರ ಅಂತ ಒಂದು ಶಬ್ದ ಅದ. ಅಂದರ, ಋತುಗಳನ್ನ ಮಾನಕ ಅಂದರ ಅಳತೀ ಮಾಡೋದು ಅಥವಾ ಋತುಗಳನ್ನ ಲೆಕ್ಕ ಹಾಕೋದು ಅಂತನೋ ಇರಬೇಕು. ಇನ್ನ ಕಾಳಿದಾಸ ಅಂದಕೂಡಲೇ ನೆನಪಾಗೋದು ಋತು ಸಂಹಾರ. ಎಲ್ಲಾ ಬಿಟ್ಟು ಈ ಋತುಗಳನ್ಯಾಕೆ ಸಂಹಾರ ಮಾಡಬೇಕೋ ರಾಕ್ಷಸರ ಹಂಗ ಅನ್ನಬ್ಯಾಡರೀ. ನನಗೂ ಗೊತ್ತಿಲ್ಲ. ಆದರ, ವಸಂತ ಋತು ಬಂದಾಗಲೇ ಮಾವು ಹಣ್ಣಾಗಿ, ರಸ ತುಂಬಬೇಕು, ಮಲ್ಲಿಗೆ ಹೂವರಳಿ ಘಮ ಚಲ್ಲಬೇಕು ಎಂದು ಯಾರು ತಿಳಿಸುವರೋ ತಿಳೀಲಿಲ್ಲ … Read more

ಬೇಸರವಾಗದಿರಲಿ ಬೇಸಿಗೆ ರಜೆ: ವಿಜಯ್ ಕುಮಾರ್ ಕೆ. ಎಂ.

ಅದೊಂದಿತ್ತು ಕಾಲ ಬೇಸಿಗೆ ರಜೆ ಎಂದರೆ ಭಾವನೆಗಳ ಸಮಾಗಮ, ಬಂಧುಗಳ ಸಮ್ಮಿಲನ ಇಂದಿರುವ ಈ ಕಾಲ ಬೇಸಿಗೆ ಶಿಬಿರಗಳ, ತಾಪಮಾನದ ತಾಪತ್ರಯಗಳ ಸಂಕಲನ. ಹೌದು ಮಿತ್ರರೇ, 90ರ ದಶಕದ ನಂತರ ಬೇಸಿಗೆ ರಜೆ ಎಂಬುದು ಮಕ್ಕಳ ಮತ್ತು ಪೋಷಕರ ಮನಸ್ಸಿನಲ್ಲಿ ಮಹತ್ತರ ಬದಲಾವಣೆ ತಂದಿರುವುದು ನಮಗೆಲ್ಲಾ ತಿಳಿದ ವಿಚಾರವೇ ಸರಿ. ಆದರೂ ಈ ಕಾಲಘಟ್ಟಕ್ಕೆ ಹೊಂದುಕೊಳ್ಳುವುದಕ್ಕಿಂತಲು ಅಂದಿನ ಕಾಲಘಟ್ಟದ ಸಮಯ ಸಂದರ್ಭಗಳನ್ನು ಈ ಸಮಯಕ್ಕೆ ಅರ್ಥೈಸುವುದೇ ಬಹುಮುಖ್ಯ ಕಾರ್ಯವಾಗಿದೆ. ಅಂದೆಲ್ಲಾ ಬೇಸಿಗೆ ರಜೆ ಬಂತೆಂದರೆ ಕುಟುಂಬ ಕುಟುಂಬಗಳ … Read more

ಎರಡು ಧರ್ಮಗಳಿಗೆ ಒಂದೇ ಗುಡಿ (ಕಾಂಬೋಡಿಯಾ ಭಾಗ-3): ಎಂ ನಾಗರಾಜ ಶೆಟ್ಟಿ

ಇಲ್ಲಿಯವರೆಗೆ ನಾವು ಉಳಿದುಕೊಂಡಿದ್ದ ಹೋಟೆಲಲ್ಲಿ ಉಪಾಹಾರ ಮುಗಿಸಿ ಹೊರಗೆ ಬರುವಾಗ ರಾ ತಯಾರಾಗಿ ನಿಂತಿದ್ದ. ಸಮಯಕ್ಕೆ ಸರಿಯಾಗಿ ಅವನು ಬಂದಿದ್ದರಿಂದ ಖುಷಿಯಾಯಿತು. ಹಿಂದಿನ ದಿನದ ಹಣ ಪೂರ್ತಿ ತೆಗೆದುಕೊಂಡಿದ್ದರಿಂದ ಬರುತ್ತಾನೋ, ಇಲ್ಲವೋ ಎನ್ನುವ ಸಣ್ಣ ಅನುಮಾನವಿತ್ತು. ಕಾರು ಹತ್ತುವ ಮುನ್ನ, ಇತಿಹಾಸ್‌ ಪಕ್ಕದ ಶಾಪಿನಿಂದ ನೀರಿನ ಬಾಟಲುಗಳನ್ನು ಕೊಂಡ. ಅವನ ಹತ್ತಿರವಿದ್ದ ರಿಯಲ್‌ಗಳು ಮುಗಿದಿತ್ತು. ಅವನು ಕೊಟ್ಟ 20 ಡಾಲರ್‌ಗೆ ಅಂಗಡಿಯಾಕೆ ಚಿಲ್ಲರೆ ಕೊಟ್ಟಳು. ಸಿಯಾಮ್‌ ರೀಪ್‌ನಿಂದ ಸ್ವಲ್ಪ ದೂರ ಹೋದ ಕೂಡಲೇ ಅಂಗೋರ್‌ವಾಟ್‌ನ ಗೋಪುರಗಳು ಕಾಣುತ್ತವೆ. … Read more

ಜೀವನಾನುಭವದ ಕಂದೀಲು”ಬಾಳನೌಕೆಗೆ ಬೆಳಕಿನ ದೀಪ”: ಜ್ಯೋತಿ ಕುಮಾರ್. ಎಂ(ಜೆ. ಕೆ.)

ಹಡಗಿನಲ್ಲಿ ಪಯಣಿಸುವವರಿಗೆ ಬೇಕು ದಿಕ್ಸೂಚಿ. ದಡದ ಕಡೆ ಬರುವವರಿಗೆ ಬೇಕು ಲೈಟ್ ಹೌಸ್. ಜೀವನದಲ್ಲಿ ಸರಿ ದಾರಿಯಲ್ಲಿ ಹೋಗುವವರಿಗೆ ಬೇಕು ಹಿರಿಯರ ಅನುಭವ ಮತ್ತು ಅನುಭಾವದ ಹಿತ ನುಡಿಗಳು. ಕತ್ತಲೆಯನ್ನು ಓಡಿಸಲು ಬೇಕು ಕಂದೀಲು. ಅಂದರೆ ಕಂದೀಲು ಇರುವೆಡೆ ಕತ್ತಲು ಇರದು. ಆದರೆ ಜೀವನದಲ್ಲಿಯೇ ಕತ್ತಲು ಬಂದು ಬದುಕು ಪೂರ್ತಿ ಕತ್ತಲೆಯಲ್ಲಿ ಸವೆಸುವಂತಾದರೆ ಕೈ ಹಿಡಿದು ನಡೆಸುವವರು ಯಾರು? ದಾರಿ ತೋರಿಸುವವರು ಯಾರು? ದೀಪದ ಬುಡದಲ್ಲಿಯೇ ಕತ್ತಲು ಇದ್ದರೆ ಜ್ಯೋತಿ ತನ್ನನ್ನು ತಾನು ಸುಟ್ಟು ಕೊಂಡು ಜಗವನ್ನು … Read more

“ಉತ್ತಮ ಕನ್ನಡ ಸಿನಿಮಾವನ್ನು ಬೆಂಬಲಿಸಿ – ‘ಫೋಟೋ’ ವಿಶೇಷ ಪ್ರದರ್ಶನದಲ್ಲಿ ನಮ್ಮೊಂದಿಗೆ ಕೈ ಜೋಡಿಸಿ!”

ನೀವು ಸಿನಿಮಾ ಪ್ರಿಯರೇ? ಒಳ್ಳೆಯ ಚಲನಚಿತ್ರಗಳನ್ನು ಆನಂದಿಸಲು, ಬೆಂಬಲಿಸಲು ಬಯಸುತ್ತೀರಾ?  ಹಾಗಿದ್ದರೆ,  ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಅಪಾರ ಪ್ರಶಂಸೆ ಗಳಿಸಿದ ಮತ್ತು ಮೂರನೇ ಪ್ರಶಸ್ತಿ ವಿಜೇತ ಚಲನಚಿತ್ರ “ಫೋಟೋ”ದ ವಿಶೇಷ ಪ್ರದರ್ಶನದಲ್ಲಿ ನಮ್ಮೊಂದಿಗೆ ಕೈ ಜೋಡಿಸಿ! ಈ ಪ್ರದರ್ಶನದ ವಿಶೇಷತೆಯೆಂದರೆ, ಚಿತ್ರ ಪ್ರದರ್ಶನದ ನಂತರ ನಿರ್ದೇಶಕರು ಮತ್ತು ಚಿತ್ರತಂಡದೊಂದಿಗೆ ಸಂವಾದ ನಡೆಸಲು ನಿಮಗೆ ಅವಕಾಶ ಸಿಗಲಿದೆ. ನೀವು ಬರಹಗಾರರಾಗಿದ್ದರೆ, ಚಲನಚಿತ್ರ ನಿರ್ಮಾಣದ ಬಗ್ಗೆ ಆಸಕ್ತಿ ಉಳ್ಳವರಾಗಿದ್ದರೆ, ಚಲನಚಿತ್ರ ನಿರ್ಮಾಣ ಪ್ರಕ್ರಿಯೆಯನ್ನು ಅರ್ಥಮಾಡಿಕೊಳ್ಳಲು ಮತ್ತು “ಫೋಟೋ” ಚಿತ್ರತಂಡದಿಂದ ಹೊಸ … Read more

ಸಮಾಜಮುಖಿ ಕಥಾಪುರಸ್ಕಾರ-2023 ಫಲಿತಾಂಶ ಪ್ರಕಟ

ಬೆಂಗಳೂರಿನ ಸಮಾಜಮುಖಿ ಪ್ರಕಾಶನ ಏರ್ಪಡಿಸಿದ್ದ 2023ನೇ ಸಾಲಿನ ವಾರ್ಷಿಕ ಕಥಾಸ್ಪರ್ಧೆಯಲ್ಲಿ ಒಟ್ಟು 398 ಕಥೆಗಾರರು ಭಾಗವಹಿಸಿದ್ದರು. ಆರಂಭಿಕ ಸುತ್ತಿನ ಆಯ್ಕೆಯ ನಂತರ ಎರಡನೇ ಹಂತದ 50 ಕಥೆಗಳನ್ನು ಹೊಸ ಪೀಳಿಗೆಯ ಲೇಖಕ ಡಾ.ಕೆ.ಎಚ್.ಮುಸ್ತಾಫ ಹಾಗೂ ಅಂತಿಮ ಹಂತದ ಆಯ್ಕೆಯನ್ನು ಯುವ ಲೇಖಕಿ ಚೈತ್ರಿಕಾ ನಾಯ್ಕ ಹರ್ಗಿ ಮಾಡಿದ್ದಾರೆ. ತಲಾ ರೂ.5000 ನಗದು ಮತ್ತು ಪ್ರಶಸ್ತಿಪತ್ರ ಒಳಗೊಂಡ ‘ಸಮಾಜಮುಖಿ ಕಥಾ ಪುರಸ್ಕಾರ-2023’ಕ್ಕೆ ಆಯ್ಕೆಯಾಗಿರುವ ಐದು ಕಥೆ ಮತ್ತು ಕಥೆಗಾರರು: ಬಯಕೆ (ದೀಪಾ ಹಿರೇಗುತ್ತಿ), ಮುಝಫರ್ (ಎಂ.ನಾಗರಾಜ ಶೆಟ್ಟಿ), ಹಲ್ಲೀರ … Read more

ಆಳುವ ಪ್ರಭುತ್ವದ ಅಮಾನವೀಯ ನಡೆಯ ಘನಘೋರ ಚಿತ್ರಣದ ಸಿನಿಮಾ – ಫೋಟೋ: ಚಂದ್ರಪ್ರಭ ಕಠಾರಿ

ಕೊರೊನಾ ಕಾಲದ ವಲಸಿಗರ ಸಂಕಷ್ಟಗಳ ಕತೆಯ ‘ಫೋಟೋ’ ಸಿನಿಮಾ ಅಷ್ಟಾಗಿ ಪ್ರಚಾರಗೊಳ್ಳದೆ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಯಶಸ್ವಿಯಾಗಿ ಪ್ರದರ್ಶನಗೊಂಡಿತು. ಯುವ ನಿರ್ದೇಶಕ ಉತ್ಸವ್ ಗೋನಾವರ ತಮ್ಮ ಚೊಚ್ಚಲ ಪ್ರಯತ್ನದಲ್ಲೇ ಸಿನಿಮಾವನ್ನು ಕಲೆಯಾಗಿ ಕಟ್ಟಿದ್ದಾರೆ. ಅಲ್ಲದೆ – ತನಗಿರುವ ಪ್ರತಿಭೆಯ ಜೊತೆಗೆ ಸಾಮಾಜಿಕ ಕಳಕಳಿ, ಬದ್ಧತೆಯನ್ನು ಮೆರೆದಿದ್ದಾರೆ.    ಉತ್ತರಕರ್ನಾಟಕದ ರಾಯಚೂರು ಜಿಲ್ಲೆಯ ಮಸ್ಕಿಯ ಪುಟ್ಟ ಗ್ರಾಮದ ಬಾಲಕ ದುರ್ಗ್ಯ, ಶಾಲೆಯಲ್ಲಿದ್ದ ವಿಧಾನಸೌಧದ ಪಟ ಕಂಡು, ಅದರ ಮುಂದೆ ನಿಂತು ಫೋಟೋ ತೆಗೆಸಿಕೊಳ್ಳಬೇಕೆಂದು ಬಯಸುತ್ತಾನೆ. ಅದೇ ಹೊತ್ತಿಗೆ ಶಾಲೆಗೆ ಹದಿನೈದು … Read more

ಅರ್ಧ ಬಿಸಿಲು, ಅರ್ಧ ಮಳೆ, ಪೂರ್ಣ ಖುಷಿ, ಪೂರ್ಣ ಪೈಸಾ ವಸೂಲ್: ಜ್ಯೋತಿ ಕುಮಾರ್. ಎಂ(ಜೆ. ಕೆ.).

ರೈತ ಬೇಸಾಯ ಮಾಡಬೇಕು ಅಂದ್ರೆ, ಮುಂಗಾರಾ?, ಹಿಂಗಾರಾ?ಯಾವ ಬೆಳೆ ಬೆಳೆಯುವುದು, ಯಾವ ಮಣ್ಣಿಗೆ ಯಾವ ತಳಿ ಸೂಕ್ತ. ಮಣ್ಣಿನ ಪರೀಕ್ಷೆ ಮಾಡಿಸಬೇಕಾ? ಯಾವ ಯಾವ ಬೆಳೆಗಳಿಗೆ ಮತ್ತೆ ಯಾವ ಯಾವ ಮಣ್ಣಿನ ವಿಧಕ್ಕೆ ಯಾವ ಯಾವ ಗೊಬ್ಬರ ಸೂಕ್ತ, ಕೊಟ್ಟಿಗೆನೋ? ಸರ್ಕಾರಿ ಗೊಬ್ಬರನೋ?ವಿವಿಧ ರೀತಿಯ ಕಳೆ ಹಾಗೂ ಕೀಟಗಳ ನಿರ್ವಹಣೆ ಹೇಗೆ? ಇಷ್ಟೆಲ್ಲಾ ತಿಳಿದು ಮಾಡಿದ ಬೇಸಾಯಕ್ಕೆ ಉತ್ತಮ ಫಲ ಬಂದೆ ಬರುತ್ತೇ ಅನ್ನೋ ಗ್ಯಾರಂಟಿ ಇರುವುದಿಲ್ಲ. ಅಷ್ಟಿಲ್ಲದೇ ಹೇಳುತ್ತಾರೆಯೆ, “ಬೇಸಾಯ ನೀ ಸಾಯ, ನಿನ್ನ ಮನೆಯವರೆಲ್ಲ … Read more

ಮುಗುಳ್ನಗು ಒಂದನ್ನು ಎದೆಯಲ್ಲಿ ಬೆಳೆಯಲಿಕ್ಕೆ ಹಂಬಲಿಸುವವರ ಕಥೆಗಳ ಗುಚ್ಛ “ಮರ ಹತ್ತದ ಮೀನು”: ಡಾ. ನಟರಾಜು ಎಸ್.‌ ಎಂ.

ವಿನಾಯಕ ಅರಳಸುರಳಿಯವರು ಲೇಖಕರಾಗಿ ಕಳೆದ ಏಳೆಂಟು ವರ್ಷಗಳಿಂದ ಪರಿಚಿತರು. ಮೊದಲಿಗೆ ಕವಿತೆಗಳನ್ನು ಬರೆಯುತ್ತಿದ್ದವರು, ತದನಂತರ ಪ್ರಬಂಧ ಬರೆಯಲು ಶುರು ಮಾಡಿದರು. ನಂತರದ ದಿನಗಳಲ್ಲಿ ಕತೆಗಳನ್ನು ಸಹ ಬರೆಯುತ್ತಾ ಈಗ ತಮ್ಮ ಹತ್ತು ಕತೆಗಳಿರುವ “ಮರ ಹತ್ತದ ಮೀನು” ಕಥಾಸಂಕಲನವನ್ನು ಹೊರತಂದಿದ್ದಾರೆ. “ಮರ ಹತ್ತದ ಮೀನು” ಕೃತಿಯು 2023ನೇ ಸಾಲಿನ ಈ ಹೊತ್ತಿಗೆ ಪ್ರಶಸ್ತಿ ಪಡೆದ ಕೃತಿಯಾಗಿದ್ದು ಓದುಗರಿಂದ ಉತ್ತಮ ಪ್ರತಿಕ್ರಿಯೆಯನ್ನು ಸಹ ಪಡೆಯುತ್ತಿದೆ. ಈ ಪುಸ್ತಕಕ್ಕೆ ಲೇಖಕರಾದ ಮಣಿಕಾಂತ್‌ ಎ. ಆರ್.‌ ಮುನ್ನುಡಿ ಬರೆದಿದ್ದು, ಈ ಹೊತ್ತಿಗೆ … Read more

ಮೂರು ಕವಿತೆಗಳು: ಶಕುಂತಲಾ ಬರಗಿ

ಹೆಣ್ಣು ನೂರು ಸಂಕೋಲೆಯಲ್ಲಿ ಸಿಲುಕಿವಿಲಿ ವಿಲಿ ಒದ್ದಾಡುವ ಜೀವಸಂಕೋಲೆಯ ಬಿಡುಗಡೆಗೆ ಹಪಹಪಿಸಿಗೀಳಿಡುತ್ತಿರುವ ಪಾಪಿ ಕಾಡಿನ ಪ್ರಾಣಿ. ನಾವೆಷ್ಟು ಬೈದರು ಅಂದರುಉಗುಳು ನುಂಗುವಂತೆಒಳ ಹಾಕಿಕೊಳ್ಳುವಅಂತಶಕ್ತಿಯ ಅಗಾಧ ಮರ ! ಎಳೆ ಕೈ ಬಿಗಿದಳೆದು ಕಟ್ಟಿಕುಟ್ಟಿ ಒಡೆದಾಕಿದರುಒದ್ದಾಡದೆ ಸುಮ್ಮನೆ ಇದ್ದಾಳೆಅವಳೇ ಒಂದು ಸಾತ್ವಿಕ ಶಕ್ತಿ ಅವಳು ಇವಳು ಯಾವಳುಮತ್ತೊಬ್ಬಳು ಮಗದೊಬ್ಬಳುಹೀಗೆ ಅನ್ಯಾಯಕ್ಕೇಒಳಗಾದವರ ಸಂಖ್ಯೆ ಏರುತ್ತಲೇ ಇರುತ್ತದೆ ಅವರ ಕೋಪ ತಾಪ ಶಾಪಗಳಅವಶೇಷಗಳ ಮೆತ್ತಿಕೊಂಡಿವೆಈ ಪುರುಷಧೀನ ಪುರದಲ್ಲಿಇನ್ನೂ ಮೆತ್ತಿಕೊಂಡಿವೆ ಶಾಪದ ಗುರುತುಗಳಾಗಿ ! ಕೂಗು ಅಳು ನೋವಿನ ಧ್ವನಿಪ್ರತಿಧ್ವನಿಗಳು ಅನುರಣಿಸುತ್ತಿವೆಈ ಪುರುಷಾಂದಕಾರದ … Read more

ಮೂವರ ಕವಿತೆಗಳು: ಜ್ಯೋತಿ ಕುಮಾರ್‌ ಎಂ. (ಜೆ.ಕೆ.), ಕುಸುಮ ರಾವ್, ಉಮಾ ಸೂಗೂರೇಶ ಹಿರೇಮಠ

ಉಗಾದಿ ಏಸೊಂದು ದಿವ್ಸಾತುನೀನು ಬಿಟ್ಟು ವ್ಹಾದಬ್ಯಾಸರದ ನೆನೆಕೆಗಳಿಗೆ ಎದೆ ಮ್ಯಾಲೆ ಬಂಡೆಏರಿಕೊಂಡು, ಬಡಕೊಂಡು.ಉಗಾದಿನೇ ಬಂತು ತಿರುಗಿ ಮನದ ಬಾಗ್ಲಮ್ಯಾಲಿನ ಮಾಂತೊಪ್ಲಒಣ್ಗಿ ಶ್ಯಾನೆ ಮಾಸಾತು ಬೇನ್ಗಿಡದ ತುಂಬಸಿ ನೆನಪಾ ಹೂಕಾದು ಬಿಟ್ಟಾವ ಭಾಳ ಕೋಗ್ಲಿಯ ಗಂಟ್ಲುವಿರಹ ಕಟ್ಟೈತಿಮೌನವಾಗಿ ಕುಂತೈತಿ ಶಾಬಾದಿ ಮಠ್ಕ್ಯಾಲೆಂಡರ್ ಕಾಯೋದಖಾಯಂ ಅಂದೈತಿ ಹಾಕ್ಕೊಂಡ ಅರಿವಿನಿನ್ನ ನೆನಪ ಜಳಕದಾಗತೋಯ್ದು ತಪ್ಡಿಯಾಗೈತಿ ಪಚ್ಚಿಮದ ಸಂಜಿ ಬಾನಾಗಚಂದ್ರನಂತ ನಿನ್ನ ಮಾರಿಕಂಡು ಜೀವ ಜಲ್ ಅಂದೈತಿ ಅಂದ್ರ ಬಾಹ್ರ ಆಟದಾಗನಗುವ ನಿನ್ನ ರಾಣಿ ಕಾರ್ಡ್ಸಿಕ್ಕಿ ಕೈ ಕೋಸಿರಾಡೈತಿ ಉಗಾದಿಯಾದ್ರೂಯಾಕ್ ಬಂತೋನಿನ್ನ ನೆನಪ … Read more

ಮೂರು ಕವಿತೆಗಳು: ಜೊನ್ನವ (ಪರಶುರಾಮ್ ಎಸ್ ನಾಗುರ್)

ಸ್ವಾತಂತ್ರ್ಯ ಭಾರತದಲ್ಲಿ ನೀರಿಗಾಗಿ ಸೂರಿಗಾಗಿಭಾವಕ್ಕಾಗಿ ಬಾಷೆಗಾಗಿದೇಶದೊಳಗೆ ಕದನಹೇಳು ಯಾರು ಕಾರಣ ಗುಡಿ ಗೋಪುರ ಮಣ್ಣಾದವುಮಸಿದಿ ಚರ್ಚ್ ಮುಕ್ಕಾದವುಪ್ರೇಮ ತುಂಬಿದೆದೆ, ಏಕೆ ಕಲ್ಲಾದವುಹಸಿ ನೆತ್ತರದ ಕಂಪು, ಸುತ್ತ ಸುಳಿದಾಡಿದವು 75ನೇ ಸ್ವಾತಂತ್ರ್ಯ ಸಂಭ್ರಮಿಸಿದೇವುಚುಟಿ ತೊಟ್ಟಿಲ ತೂಗುವರ ನಡುವೆಮೂಲಭೂತ ಹಕ್ಕಿಗಾಗಿ,ಇದ್ದೇ ಇರುವುದುದೇಶದಲ್ಲೊಂದು ಗೊಡವೆ ಅಂಗಲಾಚ ಬೇಕಾಗಿದೆಅರ್ಜಿಗಳ ಮೇಲೆ ಅರ್ಜಿ ಕೊಟ್ಟುಇದೇ ಸ್ವಾತಂತ್ರ್ಯದಒಳಗಿನ ಗುಟ್ಟು ಕೋಪವೆ ನಲ್ಲೆ? ಕೋಪವೆ ನಿನಗೆನನ್ನ ಮೇಲೆ ನಲ್ಲೆಅದಕ್ಕೆ ನಾ ತಂದೆಕಂಪು ಸೂಸುವ ದುಂಡು ಮಲ್ಲೆ ನಿನ್ನ ಚೂಟಿ ರೇಗಿಸಿ, ಮತ್ತೆ ರಮಿಸಿಎದೆಗಾನಿಸಿ ಮತ್ತೆ ಪ್ರೇಮಿಸಿಉಸಿರಲೆ ಪಿಸು … Read more

ಕುಬೇರನ ಸಂಪತ್ತು ತೃಣಕ್ಕೆ ಸಮಾನ!: ಹರ್ಷವರ್ಧನ್ ಜಯಕುಮಾರ್

‘ಪ್ಲಾಟಿನಂ ಆಭರಣಗಳು ಬೇಕೆ ? ಬ್ರಹ್ಮಾಂಡದಲ್ಲೇ ಅತಿ ಕಡಿಮೆ ಬೆಲೆ!ಸ್ಥಳ – 2011UW158 ಕ್ಷುದ್ರ ಗ್ರಹ! – ಒಮ್ಮೆ ಭೇಟಿ ಕೊಡಿ’ಭವಿಷ್ಯದಲ್ಲಿ – ಹೀಗೊಂದು ಜಾಹೀರಾತು ಕಂಡರೆ ಅಚ್ಚರಿಪಡಬೇಕಿಲ್ಲ! 2011UW158 ಒಂದು ಕ್ಷುದ್ರಗ್ರಹ! Asteroid. ಅರ್ಧ ಕಿ.ಮೀ ಉದ್ದ – ಒಂದು ಕಿ.ಮೀ ಅಗಲ ಅಷ್ಟೇ! 2015ರಲ್ಲಿ ಭೂಮಿಗೆ ಸನಿಹ ಅಂದರೆ ಸುಮಾರು 25 ಲಕ್ಷ ಕಿ.ಮೀ ಅಂತರದಲ್ಲಿ ಸಾಗಿತ್ತು ಸಹ! Planetary Resources ಸಂಸ್ಥೆಯ ಪ್ರಕಾರ ಈ ಸಣ್ಣ ಕ್ಷುದ್ರಗ್ರಹದಲ್ಲಿ ಸುಮಾರು 90 ಮಿಲಿಯನ್ ಟನ್ … Read more

ಪಂಜು ಕಾವ್ಯಧಾರೆ

ಇವಳೊಂದು ರಾಕ್ಷಸಿ ೧ ಕಟ್ಟಿ ಕಾಯುವವರಿಲ್ಲವೇ ಇವಳಮುರಿದ ಮೂರ್ತಿಗಳುಹರಿದ ಕನಸುಗಳ ತಿಂದು, ಒಡೆದ ಮನಸುಗಳನಿಂದೆ ಅಪಮಾನಭಯ ಶೋಕಗಳಕುಡಿಕುಡಿದೂ ಎಂದೆಂದೂ ಮುಗಿದಂತಿಲ್ಲಇವಳ ಹಸಿವು ದಾಹಬಡವರ ಅಂಗೈ ಬೆಂಕಿಯವಳುಇಂದ್ರ ಸಭೆಯ ನರ್ತಕಿ ಆಹಾ!ಕೋಮಲೆಯಂದೆವಳ ಮುಟ್ಟೀರಿ ಜೋಕೆತಲ್ಗೇರಿದಂತೆ ಸುರೆಮಿಂಚು ಹೊಡೆದಂತೆ ಅರೆಘಳಿಗೆಮುಂದೊಂದು ವರುಷ ಕವಿ ದೇವದಾಸಕ್ಷಣ ಚಿತ್ತ – ಕ್ಷಣ ಅಸ್ವಸ್ಥ! ೨ತುಂಬಿದ ಕಣ್‌ ರೆಪ್ಪೆಗಳು, ಒಣಗಿ ಬಣಗುಡುವ ಭಾವದೆದೆಅನ್ಯಾಯವಾಗಿ ಅಗಲಿದ ಕ್ರೌಂಚ ಪಕ್ಷಿಗಳುಈಗ ಹುಟ್ಟಿ ಸತ್ತ ಶಿಶುವುಟೀಪಾಯ್‌ ಮೇಲಿನ ಸಿಂಗಲ್‌ ಟೀ ಕಪ್ಪುಹೈವೇ ಮೇಲೆ ಸುಟ್ಟು ತಿಂದ ಬಣ್ಣದ ನವಿಲಿನ … Read more

ಪ್ರೇಮಗಂಗೆ: ಪದ್ಮಜಾ. ಜ. ಉಮರ್ಜಿ

“ಯಾವುದೇ ಫಲಾಪೇಕ್ಷೆಯಿಲ್ಲದೆ ಎಲ್ಲರಿಗೂ ಒಳ್ಳೆಯದನ್ನ ಬಯಸಿ, ಸಾಧ್ಯವಾದಷ್ಟು ಒಳ್ಳೆಯದನ್ನ ಮಾಡಿ, ಯಾಕೆಂದರೆ ಹೂವ ಮಾರುವವರ ಕೈಯಲ್ಲಿ ಯಾವಾಗಲೂ ಸುವಾಸನೆಯಿರುತ್ತದೆ.” ಈ ವಾಕ್ಯ ಓದುತ್ತಿರುವ ವೈಷ್ಣವಿಯ ಮನಸ್ಸು ಪಕ್ವತೆಯಿಂದ ತಲೆದೂಗಿತ್ತು. ತನ್ನ ಮತ್ತು ಪತಿ ವಿಭವರ ಬದುಕಿನ ಗುರಿಯೂ ಕೂಡಾ ಎಲ್ಲರಿಗೂ ಒಳ್ಳೆಯದನ್ನು ಬಯಸುವುದು. ಮತ್ತು ಒಳ್ಳೆಯದನ್ನು ಮಾಡುವುದು. ಆದರೂ ಬದುಕೆಂಬುದು ಒಂದು ವೈಚಿತ್ರದ ತಿರುವು. ಹಾಗೆ ನೋಡಿದರೆ ಬದುಕೇ ಬದಲಾವಣೆಗಳ ಸಂಕೋಲೆ. ಮನಸ್ಸು ಸವೆಸಿದ ಹಾದಿಯ ಕುರುಹುಗಳನ್ನು ಪರಿಶೀಲಿಸತೊಡಗಿತ್ತು. ತಾಯಿ ಸಂಧ್ಯಾ ಮತ್ತು ತಂದೆ ಸುಂದರರಾಯರ ಸುಮಧುರ … Read more

ಡಾ.ಎಸ್.ವಿ.ಪ್ರಭಾವತಿಯವರ ಕಾವ್ಯ: ಸಂತೋಷ್ ಟಿ

ಆಧುನಿಕ ಕನ್ನಡ ಸಾಹಿತ್ಯದಲ್ಲಿ ಕಾದಂಬರಿ, ಸಂಶೋಧನೆ, ಕಾವ್ಯ , ಪ್ರಬಂಧ, ವಿಮರ್ಶೆಗಳಿಂದ ಕ್ರಿಯಾಶೀಲ ಲೇಖಕಿಯಾದ ಡಾ.ಎಸ್.ವಿ.ಪ್ರಭಾವತಿಯವರ ಕಾವ್ಯ ಚಿಂತನೆಗಳು ವಾಸ್ತವಿಕ ನೆಲೆಗಟ್ಟಿನ ಮೇಲೆ ಆಕ್ರತಿ ಪಡೆಯುವಂತಹದ್ದು. ಕಾವ್ಯ ಜಿಜ್ಞಾಸೆಯು ಎಂದಿಗೂ ನಿಂತ ನೀರಲ್ಲ, ಅದು ಸದಾ ಹರಿಯುತ್ತಲೇ ತನ್ನ ಸುತ್ತ ಹಸಿರನ್ನು ಕಾಣುತ್ತದೆ. ಹಾಗಾಗಿಯೇ ಇವರ ಕವಿತೆಗಳಿಗೆ ಸಾಂಕೇತಿಕವಾದ ಚಲನಶೀಲತೆ ಒದಗಿಬರುತ್ತದೆ. ಮಳೆ, ಮರ,ಆಕಾಶ ಮತ್ತು ಭೂಮಿಗಳನ್ನು ಬಳಸಿಬಂದ ಕವಯತ್ರಿ ಎಲ್ಲಿಯೂ ನಿಲ್ಲುವುದಿಲ್ಲ. ಪ್ರಕ್ರತಿಯೇ ಅವರಿಗೆ ಮೆಟಾಫರ್. “ನದಿ ಹರಿಯುತಿರಲಿ” ಸಮಗ್ರ ಕಾವ್ಯ ಸಂಪುಟ ಇವರದಾಗಿದೆ. ಸೇತುವೆಗಳಿರುವುದೇ … Read more

ತೋತಾಪುರಿ ಮೂವಿಯ ನಂಜಮ್ಮನ ಕಥೆ ವ್ಯಥೆ: ಕಿರಣ್ ಕುಮಾರ್ ಡಿ

ತೋತಾಪುರಿ ೨೦೨೨ ರಲ್ಲಿ ತೆರೆಕಂಡ ಕನ್ನಡ ಚಲನಚಿತ್ರ. ಈ ಚಲನಚಿತ್ರವನ್ನು ವಿಜಯ ಪ್ರಸಾದ್ ಅವರು ನಿರ್ದೇಶಿಸಿದ್ದರೆ, ಕೆ ಎ ಸುರೇಶ್ ರವರು ನಿರ್ಮಾಪಕರಾಗಿರುತ್ತಾರೆ. ಈ ಚಲನಚಿತ್ರದಲ್ಲಿ ಜಗ್ಗೇಶ್, ಡಾಲಿ ಧನಂಜಯ, ಸುಮನ್ ರಂಗನಾಥನ್, ಅದಿತಿ ಪ್ರಭುದೇವ ಮತ್ತು ಮುಂತಾದವರು ನಟನೆ ಮಾಡಿರುತ್ತಾರೆ. ಈ ಚಲನಚಿತ್ರದಲ್ಲಿ ಸ್ವತಃ ವಿಜಯ ಪ್ರಸಾದ್ ರವರು ತಮ್ಮ ಬಾಲ್ಯದಿಂದ ಅರಿವು ಬರುವವರೆಗೂ ನೋಡಿದ ಜಾತಿ ಸಂಘರ್ಷಗಳನ್ನು ಮತ್ತು ಅರಿವು ಬಂದ ಮೇಲೆ ಆದ, ಅದೇ ಜಾತಿ ಸಂಘರ್ಷಗಳ ಅನುಭವವನ್ನ ದೃಶ್ಯರೂಪಕ್ಕೆ ಅಳವಡಿಸಿ ಕೊಟ್ಟಿದ್ದಾರೆ. … Read more

ಶಂಕರ್ ಸಿಹಿಮೊಗ್ಗೆ ಅವರ “ದೇವರ ಕಾಡು” ಕಥೆಯ ವಿಶ್ಲೇಷಣೆ: ಅನುಸೂಯ ಯತೀಶ್

ಶಂಕರ್ ಸಿಹಿಮೊಗ್ಗೆ ಅವರ ಕವಿತೆ, ಲೇಖನ, ಕಥೆ ಸೇರಿದಂತೆ ಯಾವುದೇ ಪ್ರಕಾರಗಳನ್ನು ಓದಿದರೂ ನಮಗೆ ವೈಚಾರಿಕತೆಯ ವಿಚಾರಗಳು, ಚಿಂತನಾಶೀಲ ಅಭಿವ್ಯಕ್ತಿ ಹಾಗೂ ವೈಜ್ಞಾನಿಕ ತಳಹದಿ ಬಹುವಾಗಿ ಗೋಚರಿಸುತ್ತವೆ. ಬಹುಶಃ ಇವರು ವಿಜ್ಞಾನ ವಿದ್ಯಾರ್ಥಿಯಾಗಿದ್ದರ ಫಲಶೃತಿಯಿರಬಹುದು. ಅಂತಹುದೇ ಒಂದು ನೆಲೆಗಟ್ಟಿನಲ್ಲಿ ಸೃಷ್ಟಿಯಾದ ಕಥೆ ಶಂಕರ್ ಸಿಹಿಮೊಗ್ಗೆ ಅವರ ಈ ‘ದೇವರ ಕಾಡು’. ಇದು ಮಾನವನ ದುರಾಸೆಯ ಫಲಿತವಾಗಿ ಪರಿಸರ ವಿನಾಶದ ಅಂಚಿಗೆ ತಲುಪುತ್ತಿರುವ ಆಘಾತಕಾರಿ ಸಂಗತಿಯನ್ನು ತಮ್ಮ ಪರಿಸರ ಪ್ರೀತಿ ಮತ್ತು ವೈಚಾರಿಕ ಪ್ರಜ್ಞೆಯಡಿಯಲ್ಲಿ ಕಥಾನಕವಾಗಿಸಿದ್ದಾರೆ. ಅಪ್ಪಟ ಗ್ರಾಮೀಣ … Read more

ಮಾಯೆ: ಸಾವಿತ್ರಿ ಹಟ್ಟಿ

ಛೇ ಏನಿದು ಮದುವೆಯಾಗಿ ಮಕ್ಕಳು ಮರಿಯಾಗಿ ಬದುಕು ಅರ್ಧ ಮುಗಿದು ಹೋಯ್ತಲ್ಲ ! ಮತ್ಯಾಕೆ ಹಳೆಯ ನೆನಪುಗಳು ಎಂದುಕೊಂಡು ಮಗುವಿನ ಕೈಯನ್ನು ತೆಗೆದು ಹಗೂರಕ್ಕೆ ಕೆಳಗಿರಿಸಿದಳು. ಹಾಲುಂಡ ಮಗುವಿನ ಕಟವಾಯಿಯಲ್ಲಿ ಇಳಿದಿದ್ದ ಹಾಲನ್ನು ಸೆರಗಿನಿಂದ ಒರೆಸಿದಳು. ಮಗುವಿಗೆ ಹೊದಿಕೆ ಹೊದಿಸಿ ಅದರ ಗುಂಗುರುಗೂದಲಿನ ತಲೆಯನ್ನು ಮೃದುವಾಗಿ ನೇವರಿಸಿದಳು. ಮಗು ಜಗತ್ತಿನ ಯಾವುದೇ ಗೊಡವೆಯಿಲ್ಲದೇ ನಿದ್ರಿಸತೊಡಗಿತ್ತು. ಅಷ್ಟು ದೂರದಲ್ಲಿ ಸಿಂಗಲ್ ಕಾಟ್ ಮೇಲೆ ಗಂಡ ಎಂಬ ಪ್ರಾಣಿ ಗೊರಕೆ ಹೊಡೆಯುತ್ತ ಮಲಗಿತ್ತು. ಸಿಟ್ಟು, ಅಸಹ್ಯ, ಅನುಕಂಪ ಯಾವ ಭಾವನೆಯೂ … Read more

ಬೀಳ್ಕೊಡುಗೆ ಎಂಬ ಕೊನೆ ಘಳಿಗೆಯಲ್ಲಿ…..: ಪಿ.ಎಸ್.ಅಮರದೀಪ್

ಇಷ್ಟು ಕಾಲ ಒಟ್ಟಿಗಿದ್ದು ಎಷ್ಟು ಬೆರತರೇನೂ ಅರಿತೆವೇನು ನಾವು ನಮ್ಮ  ಅಂತರಾಳವಾ? ಅನ್ನುವ ಹಾಡನ್ನು ಅದೆಷ್ಟು ಬಾರಿ ಕೇಳಿದ್ದೇನೋ ಕೇಳುತ್ತೇನೋ ಗೊತ್ತಿಲ್ಲ.   ಆದರೆ ಇಡೀ ಹಾಡಿನ ಸಾಲುಗಳು ಮಾತ್ರ ನನ್ನನ್ನು ತುಂಬಾ ಕಾಡಿವೆ, ಕಾಡುತ್ತವೆ.  ಸುಮಾರು ಒಂಭತ್ತು ತಿಂಗಳ ಕಾಲ  ನಾನಿದ್ದ ಪರಿಸ್ಥಿತಿ ಆರ್ಥಿಕವಾಗೇನೂ ಕಷ್ಟಕರವಾಗಿದ್ದಿಲ್ಲ.  ಆದರೆ, ನನ್ನತನವನ್ನು ನಾನು ಎಷ್ಟೇ ಪ್ರಯತ್ನಪಟ್ಟರೂ ಕಾಪಿಟ್ಟುಕೊಳ್ಳುವಲ್ಲಿ ಸೋಲುತ್ತಲೇ ತಾತ್ಕಾಲಿಕವಾಗಿ ಗೆದ್ದ ದಿನದ ಸಂಜೆಗೆ ನನ್ನಲ್ಲಿದ್ದ ಒಟ್ಟು ಅಭಿಪ್ರಾಯ ಕಕ್ಕಿಬಿಟ್ಟೆ.   ನನ್ನದಲ್ಲದ ತಪ್ಪಿಗೆ ಬೇರೆಯವರ ಮಸಲತ್ತಿಗೆ ನನ್ನ ಸ್ಥಾನಪಲ್ಲಟವಾಗಿದ್ದ ದಿನ … Read more

ಭೂಲೋಕದಲ್ಲಿ ಅಪ್ಸರೆಯರು (ಕಾಂಬೋಡಿಯಾ ಭಾಗ-2): ಎಂ ನಾಗರಾಜ ಶೆಟ್ಟಿ

ಹಿಂದಿನ ಸಂಚಿಕೆಯಲ್ಲಿ… ಟೋನ್ಲೆ ಸಾಪ್‌ನಿಂದ ಹೊರಡುವಾಗ ಸಂಜೆ ಗಂಟೆ ಏಳಾಗಿರಲಿಲ್ಲ. ಸುಮ್ಮನೆ ಸುತ್ತಾಡಿ ಕಾಲ ಕಳೆಯುವ ಬದಲು ಸಾಂಸ್ಕೃತಿಕ ಕಾರ್ಯಕ್ರಮವೇನಾದರೂ ಇದೆಯೇ ಎಂದು ʼರಾʼ ನೊಡನೆ ವಿಚಾರಿಸಿದೆವು. ಸಾಮಾನ್ಯವಾಗಿ ಪ್ರತಿಯೊಂದು ಊರಿನಲ್ಲೂ ಅಲ್ಲಿಯದೇ ಹಾಡು,ನೃತ್ಯ ಪರಂಪರೆ ಇರುತ್ತದೆ. ಕೆಲವೊಮ್ಮೆ ನಮ್ಮ ಸಮಯಕ್ಕೆ ಅವು ದೊರಕುವುದಿಲ್ಲ. ತಿರುವನಂತಪುರದಲ್ಲಿ ಕಥಕ್ಕಳಿಯನ್ನು ನೋಡಬೇಕೆಂಬಾಸೆ ಇದ್ದರೂ ಅಲ್ಲಿಗೆ ಹೋದಾಗ ಪ್ರದರ್ಶನವಿರಲಿಲ್ಲ.ಕಾಂಬೋಡಿಯಾದಲ್ಲಿ ʼಅಪ್ಸರಾ ನೃತ್ಯʼ ಬಹಳ ಚೆನ್ನಾಗಿರುತ್ತದೆ ಎನ್ನುವುದನ್ನು ಕೇಳಿದ್ದೆ. ರಾ, ಸಿಯಾಮ್‌ರೀಪಲ್ಲಿ ಪ್ರತಿದಿನ ಒಂದಲ್ಲೊಂದು ಕಡೆ ಅಪ್ಸರಾ ನೃತ್ಯ ಪ್ರದರ್ಶನಗಳು ಇರುತ್ತಿತ್ತು, ಕೋವಿಡ್ … Read more

ಮೂರು ಕವಿತೆಗಳು: ಡಾ. ಸದಾಶಿವ ದೊಡಮನಿ, ಇಲಕಲ್ಲ

ʼಮಾಂಸದಂಗಡಿಯ ನವಿಲು’ ನೆನಪಿನಲ್ಲಿ ನೀವು ಹೊರಟು ನಿಂತಿದ್ದು; ನಡು ಮಧ್ಯಾಹ್ನ, ಕಡು ಬಿಸಿಲಲ್ಲಿಹೊಲಗೇರಿಯ ಕಪ್ಪುಕಾವ್ಯ ಕಣಗಿಲೆಯರಳಿಶತಮಾನದ ನೋವಿಗೆ ಮುದ್ದು ಅರಿಯುವ ಗಳಿಗೆಯಲ್ಲಿ ಮುದಿ ಬೆಕ್ಕುಗಳು ಹುಲಿಯ ಗತ್ತಿನಲಿಹಗಲು ಗಸ್ತು ತಿರುಗುವಾಗ ನೀವು ಹುಲಿಯ ಗುಟುರು ಹಾಕಿದಿರಿ ಗುಟುರಷ್ಟೇ ಕೇಳಿಸಿತು;ಕೇಳುತ್ತಿದೆಹಿಮದ ಹೆಜ್ಜೆಯೂ ತೋರುತ್ತಿಲ್ಲಚಿತ್ರದ ಬೆನ್ನು ಕಾಣುತ್ತಿಲ್ಲಮಾಂಸದಂಗಡಿಯ ನವಿಲು ಹುಡುಕುತ್ತಿದ್ದೇನೆನೀವು ಎಲ್ಲಿ? ಮಂಗಮಾಯ! ಕೆಂಪು ದೀಪದ ಕೆಳಗೆನನ್ನಕ್ಕ,ತಂಗಿಯರು ಎದೆ ಸುಟ್ಟುಕೊಂಡುನಲುಗುವಾಗ ನೀವು ತಾಯಿಯಾಗಿ ಹೆಗಲ ಕೊಟ್ಟು, ನೋವು ಆಲಿಸಿದಿರಿಹಗಲು ದೀವಟಿಗೆಯಾಗಿ ಉರಿದು,ಉಳ್ಳವರ ಎದೆಗೊದ್ದು ಅಸಲು ಸಹಿತ ಲೆಕ್ಕ ಚುಕ್ತಾ ಕೇಳಿದಿರಿನೀವು … Read more

ʻಬುಕ್‌ ಬ್ರಹ್ಮ ಸ್ವಾತಂತ್ರ್ಯೋತ್ಸವ ಕಥಾ ಸ್ಪರ್ಧೆ 2023 ಮತ್ತು ಕಾದಂಬರಿ ಪುರಸ್ಕಾರ 2023ʼ

ಭಾರತದ ಸ್ವಾತಂತ್ರ್ಯೋತ್ಸವ ಮತ್ತು ಸಂಸ್ಥೆಯ ನಾಲ್ಕನೇ ವಾರ್ಷಿಕೋತ್ಸವದ ಹಿನ್ನಲೆಯಲ್ಲಿ ಬುಕ್ ಬ್ರಹ್ಮ “ಸ್ವಾತಂತ್ರ್ಯೋತ್ಸವ ಕಥಾ ಸ್ಫರ್ಧೆ”ಯ ಜೊತೆಗೆ 2022ನೇ ಸಾಲಿನಲ್ಲಿ ಪ್ರಕಟವಾದ ಕಾದಂಬರಿಗೆ ಪುರಸ್ಕಾರ ನೀಡಲು ನಿರ್ಧರಿಸಿದೆ. 2022ನೇ ಸಾಲಿನಲ್ಲಿ ಪ್ರಕಟಗೊಂಡಿರುವ ಅತ್ಯುತ್ತಮ ಕಾದಂಬರಿಗೆ ಒಂದು ಲಕ್ಷ ರೂಪಾಯಿ ನಗದು ಬಹುಮಾನ ನೀಡಲಾಗುವುದು. ಈ ಒಂದು ಲಕ್ಷದಲ್ಲಿ 75 ಸಾವಿರ ರೂಪಾಯಿ ಲೇಖಕರಿಗೆ ಹಾಗೂ 25 ಸಾವಿರ ಪ್ರಕಾಶಕರಿಗೆ ವಿತರಿಸಲಾಗುತ್ತದೆ. ಮೆಚ್ಚುಗೆ ಪಡೆಯುವ ನಾಲ್ಕು ಕಾದಂಬರಿಗಳಿಗೆ ತಲಾ 5 ಸಾವಿರ ರೂಪಾಯಿ ಬಹುಮಾನ ನೀಡಲಾಗುವುದು. ಈ ಪೈಕಿ … Read more

ಚನ್ನಕೇಶವ ಜಿ ಲಾಳನಕಟ್ಟೆ ಕವಿತೆಗಳು

ಅಂದದ ನಾರಿಗೆ ಚೆಂದದ ಸೀರೆಯುಸುಂದರವಾಗಿ ಕಾಣುತಿದೆ ಬಿಂದಿಯು ಹಣೆಯಲಿ ತಂದಿದೆ ಚೆಲುವನುಬಂಧಿತನಾದೆ ಪ್ರೀತಿಯಲಿ ಕೆಂದನೆ ತುಟಿಯಲಿ ಕುಂದದ ಸೊಬಗಿದೆಅಂದುಗೆ ಸದ್ದು ಮಾಡುತಿವೆ ಚೆಂದಿರ ವದನೆಯ ಚೆಂದದ ಚೆಲುವೆಗೆಮುಂದಣ ಕೈಯ ಹಿಡಿಯುವೆನು ತಂದಳು ಹರುಷವ ಕುಂದದ ಚೆಲುವಲಿಬಂಧುವೆ ಆಗಿ ನಿಂತಿಹಳು ಬಂದಳು ಹೃದಯಕೆ ಬಂಧಿಸಿ ನನ್ನನುನಂದಿನಿ ಧೇನು ಸೊಬಗಿವಳು ವಂದಿಸಿ ಹೊಸಿಲಿಗೆ ಗಂಧವ ಹಚ್ಚುತತಂದಳು ಸಿರಿಯ ನನ್ನವಳು ಹಾಲಿನ ರೂಪದಿನೀಲಿಯ ಬಾನಲಿಬಾಲಕ ಚಂದಿರ ನಗುತಿಹನುತೇಲುತಲಿರುವನು‌ಗಾಳಿಯು ಬೀಸಲುಸೀಳುತ ಮೋಡವ ಮೂಡುವನು ಇಳೆಯನು ಸುತ್ತುತಹೊಳೆಯುತಲಿರುವನುಬೆಳಕನು ನೀಡುತಲಿರುಳೆಲ್ಲಸೆಳೆಯುತ ಮಕ್ಕಳತಿಳಿ ಬೆಳಕಿಳಿಸುತಹೊಳೆಯೊಳು ಬಿಂಬವನಿಳಿಸುತ್ತ ಧರೆಗಿವ … Read more

ತವಕ ತಲ್ಲಣಗಳ ತಾಜಾಭಿವ್ಯಕ್ತಿ ; ಮೊಗೆದ ಬಾನಿಯ ತುಂಬ ತಿಳಿನೀರ ಬಿಂಬ: ಡಾ. ಹೆಚ್ ಎನ್ ಮಂಜುರಾಜ್

ಛದ್ಮವೇಷ- ಕವನ ಸಂಕಲನಕವಯಿತ್ರಿ- ಎಂ ಕುಸುಮ, ಹಾಸನಪ್ರಕಾಶಕರು: ರಚನ ಪ್ರಕಾಶನ, ಮೈಸೂರುಮೊದಲ ಮುದ್ರಣ: 2012ಬೆಲೆ: 80 ರೂಗಳು, ಒಟ್ಟು ಪುಟ: 128 ಈ ಕವನ ಸಂಕಲನವನ್ನು ಕವಯಿತ್ರಿಯಾದ ಶ್ರೀಮತಿ ಎಂ ಕುಸುಮ ಅವರು ಹೃದಯ ಶ್ರೀಮಂತಿಕೆಯುಳ್ಳ ಎಲ್ಲ ಮನುಜರಿಗೆ ಅರ್ಪಿಸಿದ್ದಾರೆ. ಶುದ್ಧ ಮಾನವತಾವಾದದಲ್ಲಿ ನಂಬುಗೆಯಿಟ್ಟ ಇವರ ಧ್ಯೇಯ ಮತ್ತು ಧೋರಣೆಗಳು ಇದರಿಂದಲೇ ಮನವರಿಕೆಯಾಗುತ್ತವೆ. ಇದು ಇವರ ಎರಡನೆಯ ಕವನ ಸಂಕಲನ. ಮೂಲತಃ ಸರ್ಕಾರಿ ಪದವಿ ಕಾಲೇಜಿನಲ್ಲಿ ಇಂಗ್ಲಿಷ್ ಅಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿರುವ ಇವರು ಕನ್ನಡದಲ್ಲಿ ತಮ್ಮ ಸೃಜನಾತ್ಮಕವನ್ನು … Read more

ಮನುಷ್ಯರು ಪ್ರಕೃತಿಯನ್ನು ಮೀರಬಲ್ಲರೆ?: ಡಾ. ಶಿವಕುಮಾರ್ ಆರ್.

ಶಿವಕುಮಾರ್ ದಂಡಿನ ಅವರು ಸಾಮಾಜಿಕ ಕಳಕಳಿಯುಳ್ಳ ಅಭೂತಪೂರ್ವ ಯುವ ಸಾಹಿತ್ಯ ಪ್ರತಿಭೆ. ಇವರು ಬರೆದದ್ದು ನಲವತ್ತೆಂದು ಕವಿತೆಗಳ “ಮೋಹದ ಪಥವೋ ಇಹಲೋಕದ ರಿಣವೋ” ಎಂಬ ಒಂದು ಕವನ ಸಂಕಲನ. ಅವರ ಎಲ್ಲ ಕವಿತೆಗಳಲ್ಲಿ ಸಾಮಾಜಿಕ ಕಳಕಳಿ ಕಂಡು ಬಂದರೂ ಕೆಲವು ಕವಿತೆಗಳು ಪ್ರಕೃತಿ ಪರವಾಗಿ ಹೆಚ್ಚಾಗಿ ಚಿಂತಿಸಿವೆ. ಅವರ ಪ್ರಕೃತಿಯ ಮುನಿಸು, ಹನಿ, ಪ್ರಕೃತಿಯ ಒಡಲೂ ಸಮಾನತೆಯ ಪಾಠವೂ ಎಂಬ ಕವಿತೆಗಳು ನಿಸರ್ಗತತ್ತ್ವವನ್ನು ಹೇಳುತ್ತವೆ. ಮನುಷ್ಯರು ಮೂಲತಃ ಅರಣ್ಯವಾಸಿಗಳು ಎಂಬುದು ನಮಗೆಲ್ಲ ತಿಳಿದಿರುವ ವಿಚಾರ. ಅವರಿಗೆ ಆರಂಭದಲ್ಲಿ … Read more

ಡಾ. ಶಾಂತಲಕ್ಷ್ಮಿಯವರ ಕಾವ್ಯ ಚಿಂತನೆ: ಸಂತೋಷ್ ಟಿ

ಅಭಿಜಾತ ಕನ್ನಡ ಲಲಿತಾಕಲಾ ಲೋಕದ ಕಾವ್ಯನ್ವೇಷಣೆಯಲ್ಲಿ ಹೊಸಚಿಂತನೆಗಳ ಬೆರಗು ಮೂಡಿಸಿದ ಕವಯತ್ರಿ ಡಾ. ಶಾಂತಲಕ್ಷ್ಮಿ. ಭಾವನೂಭೂತಿಯ ಅಭೀಪ್ಸೆಯ ಉತ್ಸುಕತೆಯಿಂದ ಸ್ರಜನಶೀಲ ಅಭಿವ್ಯಕ್ತಿ ಮಾಧ್ಯಮ ಕಾವ್ಯದಲ್ಲಿ ತಮ್ಮ ಧ್ವನಿಯನ್ನು ಅನುಸಂಧಾನ ಮಾಡುತ್ತಿರುವ ಮಹಿಳಾ ಸಾಧಕರಲ್ಲಿ ಈ ಕವಯತ್ರಿಯ ಕಾವ್ಯ ನವಿರಾದ ಭಾವಗಳಿಂದ ಜೀವತುಂಬಿ ಹರಿಯುವಂತದ್ದು. ವಾಸ್ತವದ ಬದುಕಿನ ನುಂಟು ಉಂಟು ಮಾಡಿದ ಸಹನೀಯತೆˌ ಕರುಳು ಮಿಡಿಯುವ ಭಾವಧಾರೆˌಪ್ರಕ್ರತಿಯ ಜೀವ ವೈವಿಧ್ಯ ದ್ರವ್ಯˌಬದುಕಿನ ಮೌಲ್ಯಗಳುˌ ಜಾಗತಿಕವಾಗಿ ಬದಲಾದ ಸನ್ನಿವೇಶಗಳುˌ ಕೃತಕತೆಯ ಮೋಡಿ ನಿಯೋನ್ ಸನ್ನೆಗಳು, ಸ್ವಾರ್ಥ ಪರಿಸ್ಥಿತಿಯ ಬಿಕ್ಕಟುಗಳ ಲಾಲಸೆಗಳು … Read more