ಸ್ನೇಹ ಭಾಂದವ್ಯ (ಭಾಗ 6): ನಾಗರತ್ನಾ ಗೋವಿಂದನ್ನವರ
ಇಲ್ಲಿಯವರೆಗೆ ಇತ್ತ ರೇಖಾಳ ಮನೆಯಲ್ಲಿ ರಾಧಮ್ಮ ನೋಡ್ರಿ ನಾವು ನಮ್ಮ ರೇಖಾಳಿಗೆ ಮದುವೆ ಮಾಡಬೇಕೂರಿ ಎಂದು ಗಂಡನಿಗೆ ಹೇಳಿದಳು. ಅದಕ್ಕೆ ಶಿವಾನಂದ ಮಾಡೋಣ ಬಿಡು ಈಗ ಅವಳಿಗೇನು ವಯಸ್ಸಾಗಿರೋದು ಎಂದು ಮಾತು ತೇಲಿಸಿದನು. ರೇಖಾಳಿಗೆ ವಾರ್ಷಿಕ ಪರೀಕ್ಷೆಯು ಹತ್ತಿರ ಬಂದಿದ್ದರಿಂದ ಓದುವುದು ಹೆಚ್ಚಾಗಿ ಊರಿಗೆ ಬರಲು ಸಾಧ್ಯವಾಗಲಿಲ್ಲ. ಅವಳು ಸುಧಾಳಿಗೆ ಪರೀಕ್ಷೆಗೆ ಹಾಜರಾಗಲು ಪತ್ರ ಬರೆದಳು. ಅದನ್ನೊದಿದ ಸುಧಾಳಿಗೆ ಗೆಳತಿಗೆ ತನ್ನ ಬಗ್ಗೆ ಇರುವ ಕಾಳಜಿಯನ್ನು ಕಂಡು ರೇಖಾಳ ಬಗ್ಗೆ ಅಭಿಮಾನ ಮೂಡಿತು. ಒಂದು ದಿನ ಅವಳು … Read more