ಚುಂಬಕ ಚಂದ್ರಮನೊಂದಿಗೆ ಚಲಿಸುತ್ತಾ….: ಶೋಭಾ ಶಂಕರಾನಂದ
ಪ್ರತಿನಿತ್ಯ ನಾವು ನೋಡಬಹುದಾದ ಪ್ರತ್ಯಕ್ಷ ದೈವಗಳಾದ ಸೂರ್ಯ ಮತ್ತು ಚಂದ್ರ ನಮ್ಮ ಬದುಕಿನಲ್ಲಿ ಅಗಾಧ ಪ್ರಭಾವವನ್ನು ಬೀರುತ್ತವೆ. ಅದರಲ್ಲೂ ಚಂದ್ರನಿಗೆ ವೇದಗಳಲ್ಲಿ ಅಧಿಕ ಪ್ರಾಶಸ್ತ್ಯವನ್ನು ಕೊಡಲಾಗಿದೆ. ಆತನನ್ನು ವೇದಗಳಲ್ಲಿ ‘ಸೋಮದೇವ’ ಎಂದು ಕರೆದಿದ್ದಾರೆ. ಪವಮಾನ ಸೂಕ್ತದಲ್ಲಿ ಅದರ ಹೆಚ್ಚಿನ ಮಾಹಿತಿ ನೋಡಬಹುದು. “ಚಂದ್ರಮಾ ಮನಸೋ ಜಾತಃ” ಎಂದು ಒಂದು ಉಲ್ಲೇಖವಿದೆ. ಚಂದ್ರ ನಮ್ಮ ಮನಸ್ಸಿಗೆ ಅಧಿಪತಿ ಎಂದು ಇದರ ಅರ್ಥ. ನಮ್ಮ ಮನಸ್ಸು ನೆಮ್ಮದಿಯಿಂದ ಇಲ್ಲವೆಂದಾದರೆ, ಚಂದ್ರನ ಧ್ಯಾನ ಮಾಡಬೇಕು. ಏಕೆಂದರೆ ಭೂಮಿಗೂ ಚಂದ್ರನಿಗೂ ನಡುವೆ ಒಂದು … Read more