ಪಂಜು ಕಾವ್ಯಧಾರೆ
ಧರಣಿಆಕಾಶ ನೋಡಿ ಮಳೆಯಾಗಲ್ಲಿಲ್ಲಎಂದು ಮುನಿಸಿಕೊಂಡರೇನುಪ್ರಯೋಜನ, ಮರ ಕಡಿದವನುನೀನಲ್ಲವೇ ಬತ್ತಿ ಹೋದ ಕೆರೆಯ ನೋಡಿಕಣ್ಣೀರು ಹಾಕಿದರೇನುಪ್ರಯೋಜನ, ಎರಡು ಹನಿಯಿಂದಬೊಗಸೆಯೂ ತುಂಬುವುದಿಲ್ಲ ಬಿರುಕು ಬಿಟ್ಟಿದೆ ಎಂದುಬೊಬ್ಬೆಹೊಡೆದರೇನುಪ್ರಯೋಜನ, ಬೆಂದ ಭೂಮಿಯುಎಷ್ಟು ನೊಂದಿರಬೇಕು ನೀರು, ಗಾಳಿಯನ್ನೆಲ್ಲಾಕಲುಷಿತ ಮಾಡಿಯಾಗಿದೆ,ಹಾಳು ಮಾಡಲು ಇನ್ನೇನುಉಳಿದಿದೆ ಮುಗಿಲು ಮುಟ್ಟುತ್ತಿದ್ದ ಬೆಟ್ಟಗಳನ್ನುಕೆಡವಿದ್ದಾಗಿದೆ, ದೊಡ್ಡ ಕಟ್ಟಡಗಳುಈಗಾಗಲೇ ಅವುಗಳನ್ನುಮುತ್ತಿಡುತ್ತಿದೆ. ಗುಬ್ಬಿಗಳ ಚಿಲಿಪಿಲಿಯರಿಂಗಣ ನಿಂತುಹೋಗಿದೆಆಧುನಿಕ ಜಂಗಮವಾಣಿಯತರಂಗಗಳಿಗೆ ಜಗವೇ ತ್ಯಾಜ್ಯ ಬಂಡಿಯಂತೆಗೋಚರಿಸುತ್ತಿದೆ,ಪ್ರಕೃತಿಯ ವಿಕೋಪಶುದ್ದಿಗೊಳಿಸಿ ಕಾಯುತ್ತಿದೆ. ತಾಯಿ ಧರಣಿಯ ಧಗೆಮಗುವಿಗೆ ನಷ್ಟಹೊರತು ತಾಯಿಗಲ್ಲಶುದ್ದಿಯಾಗಬೇಕಿದೆಮನುಷ್ಯನ ಅಂತರಂಗ. –ಅಜಿತ್ ಕೌಂಡಿನ್ಯ ನೆನಪುಗಳು ಈಗೀಗನೀರವರಾತ್ರಿಗಳುಬಿಕ್ಕುತ್ತಿವೆ,ನಿನ್ನನೆನಪುಗಳಂತೆ.ಕಣ್ಣೀರುಸಹ. ಎದೆಯಹೊಲಿದಹೊಲಿಗೆಗಳೂ,ನೀನೆಂಬನೆನಪುಗಳಗಾಯವಮಾಗಲುಬಿಡುತ್ತಿಲ್ಲ. ನಿನ್ನನೆನಪುಗಳೆಂಬಮಾರ್ಜಾಲಕಾಡಿಕೊಲ್ಲುತ್ತಿರಲು,ನಿನದೆಲ್ಲೊಖಿಲ್ಲನೆನಗುತಿರುವೆಯಲ್ಲ. ನನ್ನಕಣ್ಣ ಹಣತೆನಿನ್ನ ನೆನಪುಗಳೆಂಬತೈಲದಿಇನ್ನೆಷ್ಟು … Read more