ಕಾನು ಕುರಿಮರಿ: ಅಖಿಲೇಶ್ ಚಿಪ್ಪಳಿ
ಫೋಟೊದಲ್ಲಿರುವ ಊರ್ಧ್ವಮುಖಿ ಯಾರೆಂದು ನಿಮಗೆ ಸುಲಭವಾಗಿ ಅರ್ಥವಾಗಿರಬಹುದು. ಅದೇ ಲೇಖನ ಬರೆಯುವ ಮನುಷ್ಯ – ಅಖಿಲೇಶ್ ಚಿಪ್ಪಳಿ. ಆದರೆ, ಎತ್ತಿಕೊಂಡಿರುವ ಆ ಚಿಕ್ಕ, ಸುಂದರ ಪ್ರಾಣಿ ಯಾವುದೆಂದು ಗೊತ್ತಾ? ಇದರ ಹಿಂದಿನ ಕತೆಯೇ ಈ ವಾರದ ಸರಕು. ವನ್ಯಜೀವಿ ಹತ್ಯೆ ಅಂದರೆ ಪ್ರತಿಷ್ಟಿತ ಬೇಟೆ ಎಂಬ ಅಮಾನವೀಯ ಕಾರ್ಯ ಜನಪ್ರಿಯವಾದ ಕಾಲವೊಂದಿತ್ತು. ರಾಜ-ಮಹಾರಾಜರು ತಮ್ಮ ತಿಕ್ಕಲು ತೆವಲಿಗೋಸ್ಕರ ಕಾಡಿನ ಪ್ರಾಣಿಗಳನ್ನು ಹತ್ಯೆ ಮಾಡುತ್ತಿದ್ದರು. ರಾಮಾಯಣದಂತಹ ಪುರಾಣ ಗ್ರಂಥಗಳಲ್ಲೂ ಬೇಟೆಯ ಬಗ್ಗೆ ಉಲ್ಲೇಖಗಳಿವೆ. ಸೀತೆ ಬಂಗಾರದ ಜಿಂಕೆ ಬೇಕು … Read more