ಸಂದ್ಯಾಕಾಲ (ಮಿನಿಕಥೆ): ವೆಂಕಟೇಶ ಪಿ. ಗುಡೆಪ್ಪನವರ
ವಿದೇಶದಲ್ಲಿದ್ದ ಮಗ ಶೆಟ್ಟರ ಅಂಗಡಿಗೆ ಪೋನ್ ಮಾಡಿದ್ದನು. ‘ನಾನು ಊರಿಗೆ ಬರುವದಿಲ್ಲ, ನಾನು ಮದುವೆಯಾಗಿದ್ದೇನೆ, ನೀವು ಬೇಕಾದರೆ ಇಲ್ಲಿಗೆ ಬನ್ನಿ” ಇಳಿವಯಸ್ಸಿನ ಜೀವಗಳು ಎಷ್ಟು ಪರಿಪರಿಯಾಗಿ ಬೇಡಿದರು ಮಗ ಮರಳಿ ದೇಶಕ್ಕೆ ಬರುವುದೇ ಇಲ್ಲ. ಬಂಜೆ ಎನಿಸಿಕೊಂಡ ಜೀವಕ್ಕೆ ಈ ಮಗು ಯಾಕಾಗಿ ಬಂತೋ ಏನೋ ಎಂದು ಅನಿಸಿಕೊಂಡು ಅಡಿಕೆ ತೋಟದ ನೀರಿನ ಹೊಂಡದ ಹತ್ತಿರ ಕುಳಿತ ಇಳಿ ವಯಸ್ಸಿನ ಜೀವಗಳು ಕಣ್ಣೀರು ಹಾಕಿದಾಗ ನೆನೆಪು ಹಿಂದೆ ಹೋಯಿತು. ತೋಟದಲ್ಲಿ ಅಡಿಕೆ ಇಳಿಸಿದ ನಡುವಯಸ್ಸಿನ ಜೋಡಿ ಜೀವಗಳು … Read more