ಕತೆ – ಚಿತ್ರಕತೆ – ನಿರ್ದೇಶಕ..:ಮಹದೇವ ಹಡಪದ್
ಒಂದು ಕೃತಿಯ ಜೀವಾಳವೆಂದರೆ ಸಾರ್ವತ್ರಿಕ ಕಾಲವನ್ನು ಹಿಡಿದಿಡುವ ಶಕ್ತಿಯನ್ನು ಹೊಂದಿರುವಂಥದ್ದು. ಆಳವಾದ ಅನುಭವ, ಜ್ಞಾನದ ಅನುಭಾವ, ಸಂತೃಪ್ತ ಭಾವಗಳು ಎಲ್ಲಿ ಮೇಳೈಸಿಕೊಂಡಿರುತ್ತವೋ ಅಲ್ಲಿ ಪ್ರದರ್ಶನಕ್ಕಿಂತ ಪರಾಮರ್ಶನಕ್ಕೆ ಹೆಚ್ಚಿನ ಆದ್ಯತೆ ಇರುತ್ತದೆ. ಕಲಾಕಾರರು ತಮ್ಮ ಅನುಭವ ಮತ್ತು ಜೀವನದ ವಿರೋಧಾವಿರೋಧಗಳನ್ನೆಲ್ಲ ಕೃತಿಯಾಗಿಸುವ ನಿಟ್ಟಿನಲ್ಲಿಯೇ ಉತ್ಸುಕರಾಗಿರುತ್ತಾರೆ. ಅಭಿವ್ಯಕ್ತಿ ಅನ್ನುವುದು ಕೂಡ ಕಲಾದೃಷ್ಟಿಯ ಅಂತಃಪಠ್ಯವಾಗಿ ಸತ್ಯಶೋಧನೆ ಹುಡುಕಾಟದಲ್ಲಿ ತೊಡಗಿರುತ್ತದೆ. ವಾಸ್ತವವನ್ನು ಗ್ರಹಿಸುವುದೇ ಸಿನೆಮಾ ಮಾರ್ಗದಲ್ಲಿ ಮೂಲ ಪಠ್ಯವಾಗಿರುತ್ತದೆ. ಲೂಮಿಯೇರ್ ಸಹೋದರರು ತಮ್ಮ ಮೊದಲ ಚಿತ್ರಗಳನ್ನು ಇಂಥ ವಾಸ್ತವಿಕ ಅಂಶಗಳನ್ನು ಸೆರೆಹಿಡಿಯುವ … Read more