ಕಥಾಸಂಗಮ:ವಾಸುಕಿ ರಾಘವನ್
ಪುಟ್ಟಣ್ಣ ಕಣಗಾಲ್ ಒಬ್ಬ ದೈತ್ಯ ಪ್ರತಿಭೆ. ನಿರ್ದೇಶಕನ ಸ್ಥಾನಕ್ಕೆ ಸಿಗಬೇಕಾದ ಮಾನ್ಯತೆ ತಂದುಕೊಟ್ಟವರು. ಸಾಮಾನ್ಯವಾಗಿ ಹೀರೋಗಳಿಂದ ಚಿತ್ರಗಳನ್ನು ಗುರುತಿಸುವ ವಾಡಿಕೆ ನಮ್ಮಲ್ಲಿ. ಆದರೆ “ಎಡಕಲ್ಲು ಗುಡ್ಡದ ಮೇಲೆ” ಚಂದ್ರಶೇಖರ್ ಪಿಚ್ಚರ್ ಅಂತ ಆಗಲೀ, “ಮಾನಸ ಸರೋವರ” ಶ್ರೀನಾಥ್ ಪಿಚ್ಚರ್ ಅಂತಾಗ್ಲೀ ಯಾರೂ ಹೇಳಲ್ಲ. ಅವೆಲ್ಲ ಗುರುತಿಸಿಕೊಳ್ಳೋದು ಪುಟ್ಟಣ್ಣ ಅವರ ಫಿಲಂಗಳು ಅಂತಲೇ! ಪುಟ್ಟಣ್ಣ ಅವರ ಅತ್ಯುತ್ತಮ ಚಿತ್ರಗಳು ಅನ್ನೋ ವಿಷಯ ಬಂದಾಗ ಸಾಕ್ಷಾತ್ಕಾರ, ಗೆಜ್ಜೆ ಪೂಜೆ, ಶರಪಂಜರ, ರಂಗನಾಯಕಿ, ನಾಗರಹಾವು, ಶುಭಮಂಗಳ, ಮಾನಸಸರೋವರ – ಇವು ಸಾಮಾನ್ಯವಾಗಿ … Read more