ಮೂವರ ಕವನಗಳು: ರಾಜಹಂಸ, ಸೋಮೇಶ್ ಎನ್ ಗೌಡ, ಕೆ.ಮುರಳಿ ಮೋಹನ್ ಕಾಟಿ
ಭೂಲೋಕದ ಸ್ವರ್ಗ ಭೂಲೋಕದ ಸ್ವರ್ಗ ಈ ಕರ್ನಾಟಕ ಯಾತ್ರಿಕರ ಹೃದಯಕ್ಕೊಂದು ಪುಳಕ ಕೈಮುಗಿದು ಬಿನ್ನಹಿಸಿ ಈ ನಾಡಿಗೆ ನಮ್ಮಮ್ಮ ಭುವನೇಶ್ವರಿ ಮಾತೆಗೆ ಹಗಲಿರುಳು ದುಡಿಯಿರಿ ವಾಙ್ಮಯದಭಿವೃದ್ಧಿಗೆ ಎಡಬಿಡದೆ ಶ್ರಮಿಸಿರಿ ಸಿರಿಗನ್ನಡದೇಳಿಗೆಗೆ ಎಂದೆಂದಿಗೂ ಕಡೆಗಣಿಸದಿರಿ ಸವಿಗನ್ನಡನುಡಿಗೆ ಸಿರಿಗನ್ನಡನಾಡಿಗೆ ಚಿನ್ನದ ಮಣ್ಣಿಗೆ ಪುಣ್ಯದ ಭೂಮಿಗೆ ಬೆಳದಿಂಗಳಬೀಡಿಗೆ ಉಸಿರಿರುವರೆಗೂ ನುಡಿಯಲಿ ನಮ್ಮ ನಾಲಿಗೆ ಅಮೃತ ಸವಿಯ ಜೇನು ರುಚಿಯ ಕನ್ನಡ ನುಡಿಗೆ ಒಗ್ಗಟ್ಟಾಗಿ ಹೋರಾಡ ಬನ್ನಿರಿ ತಾಯಿನಾಡಿನರಕ್ಷಣೆಗೆ ಕನ್ನಡದ ಛಲವೊಂದೆ ಕನ್ನಡದ ನೆಲವೊಂದೆ ಕನ್ನಡದ ನುಡಿವೊಂದೆ ಕನ್ನಡದ ಮನವೊಂದೆ! … Read more