ಅಪರಿಚಿತ: ರುಕ್ಮಿಣಿ ಎನ್.
ಆಗ ಸಮಯ ಅಪರಾಹ್ನದ ೩ ಘಂಟೆ ೨೦ ನಿಮಿಷಗಳು. ದಾದರ್ ನಿಂದ ಧಾರವಾಡಕ್ಕೆ ಹೋಗುವ ಮುಂಬೈ-ಧಾರವಾಡ ಎಕ್ಸ್ಪ್ರೆಸ್ ಟ್ರೈನ್ ಹೊರಡುವುದು ಕೇವಲ ೫ ನಿಮಿಷಗಳು ಮಾತ್ರ ಬಾಕಿ ಇತ್ತು. ಅತ್ತಲಿಂದ ಒಬ್ಬ ತರುಣೆ ಟ್ರೈನ್ ತಪ್ಪಿ ಹೋಗಬಹುದೆಂಬ ಭೀತಿಯಲ್ಲಿ, ಅಕ್ಕ-ಪಕ್ಕದವರನ್ನು ಲೆಕ್ಕಿಸದೇ ಎದುರಿಗೆ ಬಂದವರನ್ನು ನೂಕುತ್ತ, ಮತ್ತೆಲ್ಲೋ ಕಣ್ಣಾಡಿಸುತ್ತ ಓಡುತ್ತಲೇ ಇದ್ದಳು. ಟ್ರೈನ್ ಹಸಿರು ನಿಶಾನೆ ತೋರಿಸಿ ಕೊನೆಗೊಮ್ಮೆ ಹಾರ್ನ್ ಹಾಕಿ ಇನ್ನೇನು ಹೊರಟೆ ಬಿಟ್ಟಿತು ಅನ್ನೋವಷ್ಟರಲ್ಲಿ ಅವಳು ಟ್ರೈನ್ ಹತ್ತಿಬಿಟ್ಟು, ಸ್ವಲ್ಪ ತಡವಾಗಿದ್ದರೂ ಟ್ರೈನ್ ತಪ್ಪಿ … Read more